ಭುಜದ ಗಾಯದ ನಡುವೆಯೂ ಆಡಿ ದ.ಆಫ್ರಿಕಾ ಮಾನ ಕಾಪಾಡಿದ ಕೇಶವ್ ಮಹಾರಾಜ್

Webdunia
ಭಾನುವಾರ, 13 ಅಕ್ಟೋಬರ್ 2019 (08:50 IST)
ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದರೂ ದ.ಆಫ್ರಿಕಾ ಬೌಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಮಾನ ಉಳಿಸಿದ್ದಾರೆ.


ದ್ವಿತೀಯ ದಿನವೇ ಫೀಲ್ಡಿಂಗ್ ಮಾಡುವಾಗ ಜಾರಿ ಬಿದ್ದ ಭಾರತೀಯ ಮೂಲದ ಕೇಶವ್ ಮಹಾರಾಜ್ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದಾರಂತೆ. ಹಾಗಿದ್ದರೂ ಅವರು ಬೌಲಿಂಗ್ ಮಾಡಿದ್ದಲ್ಲದೆ, ಇಂದು ಭರ್ಜರಿ ಬ್ಯಾಟಿಂಗ್ ಮಾಡಿ 74 ರನ್ ಸಿಡಿಸಿದ್ದಾರೆ. ಆಫ್ರಿಕಾ ಪರ ಇಂದು ಅವರದ್ದೇ ಗರಿಷ್ಠ ಸ್ಕೋರ್. ತಾವು ಗಾಯಗೊಂಡಿರುವ  ವಿಚಾರವನ್ನು ಅವರು ತೃತೀಯ ದಿನದಂತ್ಯಕ್ಕೆ ಬಹಿರಂಗಪಡಿಸಿದ್ದಾರೆ.

ಇನ್ನೂ ಭುಜದಲ್ಲಿ ನೋವಿದೆ. ಹಾಗಿದ್ದರೂ ಫಿಲ್ಯಾಂಡರ್ ಮತ್ತು ನಾನು ಚಹಾ ವಿರಾಮದವರೆಗೆ ಬ್ಯಾಟಿಂಗ್ ಮಾಡಲೇಬೇಕೆಂದು ನಿರ್ಧರಿಸಿದ್ದೆವು. ಈ ಗಾಯ ಗಂಭೀರವಾಗದೇ ಸುಧಾರಿಸಬಹುದು ಎಂದು ನಂಬಿದ್ದೇನೆ ಎಂದು ಕೇಶವ್ ದಿನದಾಟದ ಬಳಿಕ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments