Webdunia - Bharat's app for daily news and videos

Install App

ನಾಲಿಗೆ ಹರಿಬಿಟ್ಟಿದ್ದಕ್ಕೆ ಕೆಕೆಆರ್ ನಾಯಕ ನಿತೀಶ್ ಗೆ ದಂಡ

Webdunia
ಮಂಗಳವಾರ, 18 ಏಪ್ರಿಲ್ 2023 (08:50 IST)
ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಮಾತಿನ ಚಕಮಕಿ ನಡೆಸಿದ್ದಕ್ಕೆ ದಂಡದ ಬರೆ ಸಿಕ್ಕಿದೆ.

ಕೆಕೆಆರ್ ನಾಯಕ ನಿತೀಶ್ ರಾಣಾ ಮುಂಬೈ ಇಂಡಿಯನ್ಸ್ ನಾಯಕ ಸೂರ್ಯಕುಮಾರ್ ಯಾದವ್ ಜೊತೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಸಿದ್ದರು. ಈ ಕಾರಣಕ್ಕೆ ಅವರಿಗೆ ಶೇ.25 ರಷ್ಟು ಸಂಭಾವನೆ ಕಡಿತದ ಶಿಕ್ಷೆ ನೀಡಲಾಗಿದೆ.

ಇನ್ನು, ಇದೇ ಪಂದ್ಯದಲ್ಲಿ ಮುಂಬೈ ನಿಧಾನಗತಿಯ ಓವರ್ ಮಾಡಿದ್ದಕ್ಕೆ ಮುಂಬೈ ನಾಯಕ ಸೂರ್ಯಕುಮಾರ್ ಯಾದವ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments