ಕಿವೀಸ್ ಬೌಲರ್ ಜತೆ ಮೈದಾನದಲ್ಲೇ ವಾಗ್ವಾದ ನಡೆಸಿದ ಕೆಎಲ್ ರಾಹುಲ್

Webdunia
ಮಂಗಳವಾರ, 11 ಫೆಬ್ರವರಿ 2020 (11:44 IST)
ಬೇ ಓವಲ್: ಮೈದಾನದಲ್ಲಿ ಎಂದಿಗೂ ತಾಳ್ಮೆ ಕಳೆದುಕೊಳ್ಳದ ಕೆಎಲ್ ರಾಹುಲ್ ಇಂದು ನ್ಯೂಜಿಲೆಂಡ್ ವಿರುದ್ಧದ ತೃತೀಯ ಏಕದಿನ ಪಂದ್ಯದಲ್ಲಿ ವಾಗ್ವಾದಕ್ಕಿಳಿದ ಘಟನೆ ನಡೆದಿದೆ.


ಶತಕದ ಇನಿಂಗ್ಸ್ ಆಡಿದ ರಾಹುಲ್ ರನ್ ಕದಿಯುತ್ತಿದ್ದಾಗ ಎದುರಾಳಿ ಬೌಲರ್ ಜೇಮ್ಸ್ ನೀಶಾಮ್ ಹಾದಿಗೆ ಅಡ್ಡ ಬಂದರು. ಇದರಿಂದ ತಾಳ್ಮೆ ಕಳೆದುಕೊಂಡ ರಾಹುಲ್ ರನ್ ಪೂರ್ತಿಗೊಳಿಸಿದ ಬಳಿಕ ನೀಶಾಮ್ ಬಳಿ ತೆರಳಿ ಇದನ್ನು ಪ್ರಶ್ನಿಸಿದರು.

ಆದರೆ ಇನ್ನೇನು ಇಬ್ಬರ ನಡುವೆ ಬಿರುಸಿನ ಮಾತಿನ ಚಕಮಕಿ ನಡೆಯುತ್ತದೆ ಎನ್ನುವಷ್ಟರಲ್ಲಿ ಸ್ವತಃ ರಾಹುಲ್ ತಾಳ್ಮೆ ತಂದುಕೊಂಡು ನಗುತ್ತಲೇ ಸ್ವಸ್ಥಾನಕ್ಕೆ ಮರಳಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments