Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಮಾಡಿದ ಸಹಾಯ ಸ್ಮರಿಸಿದ ಕೆಎಲ್ ರಾಹುಲ್

Webdunia
ಗುರುವಾರ, 28 ಫೆಬ್ರವರಿ 2019 (09:44 IST)
ಬೆಂಗಳೂರು: ಅಸಭ್ಯ ಕಾಮೆಂಟ್ ಮಾಡಿ ಕ್ರಿಕೆಟ್ ನಿಂದ ನಿಷೇಧ ಒಂದು ಕಡೆಯಾದರೆ ಫಾರ್ಮ್ ಇಲ್ಲದೇ ಹೆಣಗಾಡುತ್ತಿದ್ದಾಗ ತನಗೆ ರಾಹುಲ್ ದ್ರಾವಿಡ್ ಸಹಾಯ ಮಾಡಿದರು ಎಂದು ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಸ್ಮರಿಸಿದ್ದಾರೆ.


ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯ ಎರಡೂ ಪಂದ್ಯದಲ್ಲಿ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿದ ಬಳಿಕ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಕೆಎಲ್ ರಾಹುಲ್ ತನ್ನ ಬ್ಯಾಟಿಂಗ್ ಸುಧಾರಣೆಗೆ ದ್ರಾವಿಡ್ ಸರ್ ಸಹಾಯ ಮಾಡಿದರು ಎಂದಿದ್ದಾರೆ. ದ್ರಾವಿಡ್ ಕೋಚಿಂಗ್ ನಲ್ಲಿ ರಾಹುಲ್ ಕೆಲವು ದಿನಗಳ ಕಾಲ ಭಾರತ ಎ ತಂಡದಲ್ಲಿ ಆಡಿದ್ದರು.

‘ಭಾರತ ಎ ತಂಡದಲ್ಲಿದ್ದಾಗ ದ್ರಾವಿಡ್ ಸರ್ ಜತೆಗೆ ತುಂಬಾ ಸಮಯ ಕಳೆಯುವ ಅವಕಾಶ ಸಿಕ್ಕಿತು. ಅವರು ಹಲವು ರೀತಿಯಲ್ಲಿ ನನ್ನ ಬ್ಯಾಟಿಂಗ್ ಸುಧಾರಿಸಿದರು. ನಾನು ಕ್ರೀಸ್ ನಲ್ಲಿ ಹೆಚ್ಚು ಸಮಯ ಕಳೆಯಲು ಪ್ರಾರಂಭಿಸಿದೆ. ಇದರಿಂದ ನನಗೆ ಯಶಸ್ಸು ಸಿಕ್ಕಿತು’ ಎಂದು ರಾಹುಲ್ ನೆನೆಸಿಕೊಂಡಿದ್ದಾರೆ. ಇನ್ನು, ಕಾಫಿ ವಿತ್ ಕರಣ್ ಶೋನಲ್ಲಿ ಹಾರ್ದಿಕ್ ಪಾಂಡ್ಯ ಜತೆಗೆ ಮಹಿಳೆಯರ ಮೇಲೆ ಅಸಭ್ಯ ಕಾಮೆಂಟ್ ಮಾಡಿದ ವಿವಾದದಿಂದ ನಾನು ಒಬ್ಬ ವ್ಯಕ್ತಿಯಾಗಿ ಮತ್ತಷ್ಟು ಸುಧಾರಿಸಲು ಸಹಾಯ ಮಾಡಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments