ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮಾಡಿದ್ದನ್ನು 82 ವರ್ಷಗಳಲ್ಲಿ ಯಾರೂ ಮಾಡಿಲ್ಲ!

Webdunia
ಭಾನುವಾರ, 13 ಜನವರಿ 2019 (09:00 IST)
ಮುಂಬೈ: ಖಾಸಗಿ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ತಂಡದಿಂದ ಅಮಾನತಿನ ಶಿಕ್ಷೆಗೊಳಗಾಗಿರುವ ಟೀಂ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಇದೀಗ ಆಸೀಸ್ ಸರಣಿ ನಡುವೆ ತವರಿಗೆ ಮರಳಿದ್ದಾರೆ.


ಸಸ್ಪೆಂಡ್ ಆದ ಆಟಗಾರರು ಇದೀಗ ಸರಣಿಯ ಅರ್ಧದಲ್ಲೇ ತವರಿಗೆ ಮರಳಿ ಹೊಸ ಕುಖ್ಯಾತಿಗೆ ಒಳಗಾಗಿದ್ದಾರೆ. ಭಾರತೀಯ ಕ್ರಿಕೆಟ್ ನ 82 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇದುವರೆಗೆ ಯಾರೂ ಈ ರೀತಿ ಅಶಿಸ್ತಿನ ಕಾರಣಕ್ಕೆ ಕ್ರಿಕೆಟ್ ಸರಣಿಯ ಅರ್ಧದಲ್ಲಿ ತವರಿಗೆ ವಾಪಸಾಗಿರಲಿಲ್ಲ. ಆದರೆ ಪಾಂಡ್ಯ-ರಾಹುಲ್ ಈ ಕುಖ್ಯಾತಿ ತಂದುಕೊಂಡಿದ್ದಾರೆ.

ಒಟ್ಟಾರೆ ಇದುವರೆಗೆ ಭಾರತೀಯ ಕ್ರಿಕೆಟ್ ನಲ್ಲಿ ಅಶಿಸ್ತಿನ ಕಾರಣಕ್ಕೆ ಆಟಗಾರರು ಸಸ್ಪೆಂಡ್ ಆಗುತ್ತಿರುವುದು ಈ ಪ್ರಕರಣವೂ ಸೇರಿ ಎರಡನೇ ಬಾರಿ ಅಷ್ಟೇ. ಇದಕ್ಕೂ ಮೊದಲು 1936 ರಲ್ಲಿ ಲಾಲಾ ಅಮರನಾಥ್ ಬಂಡಾಯವೆದ್ದು ಅಶಿಸ್ತು ತೋರಿದ್ದಕ್ಕೆ ದೇಶೀಯ ಪಂದ್ಯವೊಂದರಿಂದ ಅಮಾನತುಗೊಂಡಿದ್ದರು. ಅದು ಬಿಟ್ಟರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂತಹ ಘಟನೆ ನಡೆದಿದ್ದು ಇದೇ ಮೊದಲು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಮುಂದಿನ ಸುದ್ದಿ
Show comments