Webdunia - Bharat's app for daily news and videos

Install App

ಕ್ರಿಕೆಟಿಗ ಕೆಎಲ್ ರಾಹುಲ್ ಬೇಸರಕ್ಕೆ ಕಾರಣವೇನು?

Webdunia
ಸೋಮವಾರ, 27 ಮಾರ್ಚ್ 2017 (11:01 IST)
ಧರ್ಮಶಾಲಾ: ನಾಲ್ಕು ಪಂದ್ಯಗಳಿಂದ ಐದು ಅರ್ಧಶತಕ, ಉತ್ತಮ ಆರಂಭ ಕೊಟ್ಟಿದ್ದಕ್ಕೆ ಮೆಚ್ಚುಗೆ.. ಹೀಗಿದ್ದೂ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್  ಬೇಸರದಲ್ಲಿದ್ದಾರಂತೆ. ಕಾರಣ ಏನು ಗೊತ್ತಾ?

 

ಪ್ರತೀ ಬಾರಿಯೂ ಅವರು ಅರ್ಧಶತಕ ದಾಖಲಿಸಿದ ಮೇಲೆ ಶತಕ ದಾಖಲಿಸಿಕೊಳ್ಳುವ ಅವಕಾಶ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ತಂಡಕ್ಕೆ ಉತ್ತಮ ಆರಂಭ ಕೊಡುತ್ತಿದ್ದಾರೆ ಎನ್ನುವುದೇನೋ ನಿಜ. ಆದರೆ ಅರ್ಧಶತಕದ ಮೇಲೆ ಅವರ ಸ್ಕೋರ್ ಅಲುಗಾಡುತ್ತಿಲ್ಲ.

 
ಇದಕ್ಕೆ ಅವರ ಸ್ವಯಂಕೃತ ತಪ್ಪುಗಳೇ ಕಾರಣ ಎನ್ನುವುದನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಅರ್ಧಶತಕ ದಾಖಲಿಸದ ಮೇಲೂ ಶಾಟ್ ಸೆಲೆಕ್ಷನ್ ವಿಚಾರದಲ್ಲಿ ಎಡವುತ್ತಿರುವುದೇ ತಾನು ಮಾಡುತ್ತಿರುವ ತಪ್ಪು ಎನ್ನುವುದನ್ನು ರಾಹುಲ್ ಒಪ್ಪಿಕೊಂಡಿದ್ದಾರೆ.

 
‘ನಾನು ಪ್ರತೀ ಬಾರಿಯೂ ಉತ್ತಮ ಆರಂಭ ಪಡೆದಿದ್ದೇನೆ. ಆದರೆ ಶತಕ ಗಳಿಸಲಾಗಲಿಲ್ಲ ಎನ್ನುವುದೇ ಬೇಸರದ ಸಂಗತಿ. ಹಾಗಂತ ನನಗೆ ಪಶ್ಚಾತ್ತಾಪವಿಲ್ಲ. ಆಸ್ಟ್ರೇಲಿಯಾ ಬೌಲರ್ ಗಳು ಸವಾಲಿನ ಬೌಲಿಂಗ್ ನಡೆಸುತ್ತಿದ್ದರು. ಅದಕ್ಕೆ ಚೆನ್ನಾಗಿ ಉತ್ತರಿಸಿದ್ದೇನೆ ಎನ್ನುವ ತೃಪ್ತಿಯಿದೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments