Webdunia - Bharat's app for daily news and videos

Install App

ಹೀಗೆಲ್ಲಾ ಹೇಳಕ್ಕೆ ನಾಚಿಕೆಯಾಗಲ್ವಾ? ಕೆಎಲ್ ರಾಹುಲ್ ವಿರುದ್ಧ ತಿರುಗಿ ಬಿದ್ದ ಫ್ಯಾನ್ಸ್

Webdunia
ಸೋಮವಾರ, 30 ನವೆಂಬರ್ 2020 (09:36 IST)
ಸಿಡ್ನಿ: ಏಕದಿನ ಸರಣಿ ಸೋತ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗರ ಮೇಲೆ ಅಭಿಮಾನಿಗಳಿಗೆ ತೀವ್ರ ಸಿಟ್ಟಿದೆ. ಅದರ ನಡುವೆಯೇ ಕೆಎಲ್ ರಾಹುಲ್ ನೀಡಿದ ಹೇಳಿಕೆಯೊಂದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ಸೋಲಿನ ಬಳಿಕ ಸಾಬೂಬು ಹೇಳುವುದು ಮಾಮೂಲು. ಆದರೆ ರಾಹುಲ್ ಎದುರಾಳಿ ತಂಡದ ಆಟಗಾರ ಡೇವಿಡ್ ವಾರ್ನರ್ ಗಾಯಾಳುವಾಗಿದ್ದು ಭಾರತಕ್ಕೆ ಶುಭ ಸುದ್ದಿ ಎಂದು ಜೋಕ್ ಮಾಡಿದ್ದಾರೆ. ಈ ಜೋಕ್ ಅಭಿಮಾನಿಗಳಿಗೆ ಸ್ವಲ್ಪವೂ ಇಷ್ಟವಾಗಲ್ಲ. ಇದು ವೃತ್ತಿಪರತೆ ಸೂಚಿಸಲ್ಲ. ಗೆಲ್ಲಬೇಕೆಂದರೆ ಎದುರಾಳಿ ಆಟಗಾರರು ಗಾಯವಾಗಬೇಕು ಎನ್ನುವ ಮನೋಭಾವ ತೀರಾ ಕೆಳಮಟ್ಟದ್ದು. ಹೀಗೆ ಹೇಳಲು ನಿಮಗೆ ನಾಚಿಕೆಯಾಗಲ್ವಾ ಎಂದು ನೆಟ್ಟಿಗರು ರಾಹುಲ್ ರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments