Webdunia - Bharat's app for daily news and videos

Install App

ಕೆಎಲ್ ರಾಹುಲ್ ದ್ವಿಪಾತ್ರಾಭಿನಯಕ್ಕೆ ಇಂದು ರೆಸ್ಟ್?

Webdunia
ಶುಕ್ರವಾರ, 31 ಜನವರಿ 2020 (10:01 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಡೆಯಲಿರುವ ಟಿ20 ಪಂದ್ಯದಲ್ಲಿ ಇದುವರೆಗೆ ಅವಕಾಶ ನೀಡದ ಆಟಗಾರರಿಗೆ ಅವಕಾಶ ನೀಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಇಂದು ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವಕಾಶ ಪಡೆದರೂ ಅಚ್ಚರಿಯಿಲ್ಲ.


ಒಂದು ವೇಳೆ ಸಂಜು ಅವಕಾಶ ಪಡೆದರೆ ಕೆಎಲ್ ರಾಹುಲ್ ಗೆ ವಿಕೆಟ್ ಕೀಪಿಂಗ್ ನಿಂದ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ. ಕಳೆದ ಕೆಲವು ಪಂದ್ಯಗಳಿಂದ ರಾಹುಲ್ ಕೀಪಿಂಗ್ ಮತ್ತು ಆರಂಭಿಕನಾಗಿ ಜವಾಬ್ಧಾರಿಯುತವಾಗಿ ಆಡುತ್ತಿದ್ದಾರೆ.

ಕಳೆದ ಪಂದ್ಯದಲ್ಲಂತೂ ಕೊನೆಗೆ ಸೂಪರ್ ಓವರ್ ನಲ್ಲಿಯೂ ಒತ್ತಡ ನಿಭಾಯಿಸಬೇಕಾಗಿತ್ತು. ರಾಹುಲ್ ಪ್ರದರ್ಶನಕ್ಕೆ ಅಭಿಮಾನಿಗಳು ಈಗಾಗಲೇ ಫಿದಾ ಆಗಿದ್ದಾರೆ. ಆದರೆ ಅವರಿಗೆ ಈ ಔಪಚಾರಿಕ ಪಂದ್ಯಗಳಿಂದ ವಿಶ್ರಾಂತಿ ನೀಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments