ಕೆಎಲ್ ರಾಹುಲ್ ದ್ವಿಪಾತ್ರಾಭಿನಯಕ್ಕೆ ಇಂದು ರೆಸ್ಟ್?

Webdunia
ಶುಕ್ರವಾರ, 31 ಜನವರಿ 2020 (10:01 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಡೆಯಲಿರುವ ಟಿ20 ಪಂದ್ಯದಲ್ಲಿ ಇದುವರೆಗೆ ಅವಕಾಶ ನೀಡದ ಆಟಗಾರರಿಗೆ ಅವಕಾಶ ನೀಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಇಂದು ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವಕಾಶ ಪಡೆದರೂ ಅಚ್ಚರಿಯಿಲ್ಲ.


ಒಂದು ವೇಳೆ ಸಂಜು ಅವಕಾಶ ಪಡೆದರೆ ಕೆಎಲ್ ರಾಹುಲ್ ಗೆ ವಿಕೆಟ್ ಕೀಪಿಂಗ್ ನಿಂದ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ. ಕಳೆದ ಕೆಲವು ಪಂದ್ಯಗಳಿಂದ ರಾಹುಲ್ ಕೀಪಿಂಗ್ ಮತ್ತು ಆರಂಭಿಕನಾಗಿ ಜವಾಬ್ಧಾರಿಯುತವಾಗಿ ಆಡುತ್ತಿದ್ದಾರೆ.

ಕಳೆದ ಪಂದ್ಯದಲ್ಲಂತೂ ಕೊನೆಗೆ ಸೂಪರ್ ಓವರ್ ನಲ್ಲಿಯೂ ಒತ್ತಡ ನಿಭಾಯಿಸಬೇಕಾಗಿತ್ತು. ರಾಹುಲ್ ಪ್ರದರ್ಶನಕ್ಕೆ ಅಭಿಮಾನಿಗಳು ಈಗಾಗಲೇ ಫಿದಾ ಆಗಿದ್ದಾರೆ. ಆದರೆ ಅವರಿಗೆ ಈ ಔಪಚಾರಿಕ ಪಂದ್ಯಗಳಿಂದ ವಿಶ್ರಾಂತಿ ನೀಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಐಪಿಎಲ್‌ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ: ಮುಂಬೈ–ರಾಜಸ್ಥಾನ ಪಂದ್ಯದ ಟಾಸ್‌ ವಿಳಂಬ

ಸಿಡ್ನಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಪೊಲೀಸರ ಅತಿಥಿಯಾದ ಡೇವಿಡ್‌ ವಾರ್ನರ್‌

IPL 2026: ವಿಶ್ವಕಪ್ ಹೀರೋ ಸಂಜು ಸ್ಯಾಮ್ಸನ್ ಸಿಎಸ್ ಕೆಗೆ ಬಂದ ಮೇಲೆ ಮಂಕಾಗಿದ್ದೇಕೆ

RCB VS CSK: ಸಂಜು ಸ್ಯಾಮ್ಸನ್ ಔಟಾದಾಗ ವಿರಾಟ್ ಕೊಹ್ಲಿ ಮನಸ್ಸು ಹೇಗಾಯಿತು ಅನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಲೀಗ್ ಆಗುತ್ತೆ ಎಂದ ಮೊಹ್ಸಿನ್ ನಖ್ವಿ: ವರ್ಷದ ಜೋಕು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments