ಕೆಎಲ್ ರಾಹುಲ್ ದ್ವಿಪಾತ್ರಾಭಿನಯಕ್ಕೆ ಇಂದು ರೆಸ್ಟ್?

Webdunia
ಶುಕ್ರವಾರ, 31 ಜನವರಿ 2020 (10:01 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಡೆಯಲಿರುವ ಟಿ20 ಪಂದ್ಯದಲ್ಲಿ ಇದುವರೆಗೆ ಅವಕಾಶ ನೀಡದ ಆಟಗಾರರಿಗೆ ಅವಕಾಶ ನೀಡಲು ಕೊಹ್ಲಿ ನಿರ್ಧರಿಸಿದ್ದಾರೆ. ಹೀಗಾಗಿ ಇಂದು ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವಕಾಶ ಪಡೆದರೂ ಅಚ್ಚರಿಯಿಲ್ಲ.


ಒಂದು ವೇಳೆ ಸಂಜು ಅವಕಾಶ ಪಡೆದರೆ ಕೆಎಲ್ ರಾಹುಲ್ ಗೆ ವಿಕೆಟ್ ಕೀಪಿಂಗ್ ನಿಂದ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ. ಕಳೆದ ಕೆಲವು ಪಂದ್ಯಗಳಿಂದ ರಾಹುಲ್ ಕೀಪಿಂಗ್ ಮತ್ತು ಆರಂಭಿಕನಾಗಿ ಜವಾಬ್ಧಾರಿಯುತವಾಗಿ ಆಡುತ್ತಿದ್ದಾರೆ.

ಕಳೆದ ಪಂದ್ಯದಲ್ಲಂತೂ ಕೊನೆಗೆ ಸೂಪರ್ ಓವರ್ ನಲ್ಲಿಯೂ ಒತ್ತಡ ನಿಭಾಯಿಸಬೇಕಾಗಿತ್ತು. ರಾಹುಲ್ ಪ್ರದರ್ಶನಕ್ಕೆ ಅಭಿಮಾನಿಗಳು ಈಗಾಗಲೇ ಫಿದಾ ಆಗಿದ್ದಾರೆ. ಆದರೆ ಅವರಿಗೆ ಈ ಔಪಚಾರಿಕ ಪಂದ್ಯಗಳಿಂದ ವಿಶ್ರಾಂತಿ ನೀಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಪಾಕಿಸ್ತಾನವನ್ನು ಭಾರತ ಸರ್ಕಾರ, ಆಟಗಾರರು ಬಹಿಷ್ಕರಿಸಬೇಕು: ಸಂಜಯ್ ಸಿಂಗ್‌

ಹತ್ತಿರ ಬರಲು ಸಂಕೋಚಪಟ್ಟ ಭದ್ರತಾ ಸಿಬ್ಬಂದಿ: ಹಾರ್ದಿಕ್ ಪಾಂಡ್ಯ ಮಾಡಿದ್ದೇನು Video

ಭಾರತದ ಜೊತೆ ವಿಶ್ವಕಪ್ ಆಡಲ್ಲ ಎಂದ ಪಾಕಿಸ್ತಾನ: ಅಭಿಷೇಕ್ ಶರ್ಮಾ ಭಯಾನಾ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments