ಸರಿಯಾದ ಸಮಯದಲ್ಲೇ ಫಾರ್ಮ್ ಗೆ ಬಂದು ಟೀಂ ಇಂಡಿಯಾ ಆಯ್ಕೆಗಾರರಿಗೆ ಸಂದೇಶ ಕೊಟ್ಟ ಕೆಎಲ್ ರಾಹುಲ್

Webdunia
ಶುಕ್ರವಾರ, 12 ಏಪ್ರಿಲ್ 2019 (07:36 IST)
ಮುಂಬೈ: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಕಳೆದ ಕೆಲವು ಸಮಯದಿಂದ ಫಾರ್ಮ್ ನಲ್ಲಿಲ್ಲದೆ ಭಾರೀ ಟೀಕೆಗೊಳಗಾಗಿದ್ದರು. ರಾಹುಲ್ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡುವುದು ಬೇಡ ಎಂದೂ ಕೆಲವರು ಒತ್ತಾಯಿಸುತ್ತಿದ್ದರು.


ಆದರೆ ಇದೀಗ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿರುವ ರಾಹುಲ್, ಒಂದು ಶತಕವನ್ನೂ ಸಿಡಿಸಿ ಟೀಂ ಇಂಡಿಯಾ ವಿಶ್ವಕಪ್ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ವಿಶ್ವಕಪ್ ಗೆ ಆಯ್ಕೆಯಾಗಲಿರುವ ಭಾರತ ತಂಡದಲ್ಲಿ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಜಿಜ್ಞಾಸೆ ಆಯ್ಕೆಗಾರರಲ್ಲಿದೆ. ಆದರೆ ಇದೀಗ ರಾಹುಲ್ ಫಾರ್ಮ್ ಗೆ ಮರಳಿರುವುದರಿಂದ ಅವರನ್ನೇ ಆರಿಸುವ ಸಾಧ್ಯತೆ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

ಮುಂದಿನ ಸುದ್ದಿ
Show comments