ರಿಷಬ್ ಪಂತ್ ಜೊತೆಗೆ ಕಾಂಪಿಟೀಷನ್ನಾ? ಕೆಎಲ್ ರಾಹುಲ್ ಹೇಳಿದ್ದೇನು ನೋಡಿ

Webdunia
ಶುಕ್ರವಾರ, 26 ಮಾರ್ಚ್ 2021 (10:23 IST)
ಪುಣೆ: ಟೀಂ ಇಂಡಿಯಾ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ರನ್ನು ಹೊರಗಿಟ್ಟು ಕೆಎಲ್ ರಾಹುಲ್ ಗೆ ವಿಕೆಟ್ ಕೀಪರ್ ಜವಾಬ್ಧಾರಿ ನೀಡಲಾಗುತ್ತಿದೆ. ಹೀಗಾಗಿ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ರಿಷಬ್ ಜೊತೆಗೆ ಪೈಪೋಟಿ ಇದೆಯಾ ಎಂದು ಕೆಎಲ್ ರಾಹುಲ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಅವರು ಉತ್ತರಿದ್ದೇನು ಗೊತ್ತಾ?


‘ಈ ಭಾರತೀಯ ತಂಡಕ್ಕೆ ಬಂದ ಮೇಲೆ ಪೈಪೋಟಿ ಇದ್ದೇ ಇರುತ್ತದೆ. ಅದಕ್ಕೆ ನೀವು ಸಿದ್ಧರಾಗಲೇಬೇಕಾಗುತ್ತದೆ. ಆರಾಮಾಗಿ ಕೂತುಕೊಂಡು ನನ್ನ ಸ್ಥಾನ ಏನಿದ್ದರೂ ಭದ್ರವಾಗಿದೆ ಎಂದುಕೊಳ್ಳುವ ಹಾಗಿಲ್ಲ. ಈ ತಂಡದ ಭಾಗವಾದ ಮೇಳೆ ಪ್ರತಿ ದಿನವೂ ನಿಮ್ಮ ಸ್ಥಾನ ಪಡೆಯಲು ಪ್ರಯತ್ನ ಮಾಡುತ್ತಲೇ ಇರಬೇಕಾಗುತ್ತದೆ’ ಎಂದು ರಾಹುಲ್ ಹೇಳಿದ್ದಾರೆ.

ವಿಕೆಟ್ ಕೀಪರ್ ಜವಾಬ್ಧಾರಿ ಕೂಡಾ ನಿಭಾಯಿಸುವ ಕಾರಣಕ್ಕೆ ಕೆಎಲ್ ರಾಹುಲ್ ಗೆ ಏಕದಿನ ತಂಡದಲ್ಲಿ ಸುಲಭವಾಗಿ ಸ್ಥಾನ ಸಿಗುತ್ತಿದೆ. ಅಲ್ಲದೆ, ಕೆಳ ಕ್ರಮಾಂಕದಲ್ಲಿ ರಾಹುಲ್ ಅತ್ಯುತ್ತಮವಾಗಿ ಬ್ಯಾಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಸುಲಭ ಜಯ

ICC Women T20 WC: ಕ್ವೀನ್ ಎಂದು ಸುಮ್ನೇ ಹೇಳಲ್ಲ.. ಹರ್ಮನ್ ಪ್ರೀತ್ ಕೌರ್ ನ್ನೇ ಹಿಂದಿಕ್ಕಿದ ಸ್ಮೃತಿ ಮಂಧಾನ

IND vs AFG: ಭಲೇ ಜೋಡಿ... ಶುಭಮನ್ ಗಿಲ್, ಇಶಾನ್ ಕಿಶನ್ ನಡುವೆ ಪೈಪೋಟಿ, ಕೊನೆಗೆ ಶತಕ

ಟೀಂ ಇಂಡಿಯಾ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ

FIFA ವಿಶ್ವಕಪ್ ವೇಳೆ ಎಲ್ಲರೂ ಮೈದಾನವನ್ನೇ ನೋಡ್ತಿದ್ದರೆ ಈ ತಾತಪ್ಪ ನೋಡ್ತಿದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments