Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ ಜತೆಗೆ ಸ್ನೇಹ ಕಡಿದುಕೊಂಡರಾ ಕೆಎಲ್ ರಾಹುಲ್?

Webdunia
ಮಂಗಳವಾರ, 20 ಆಗಸ್ಟ್ 2019 (09:45 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಹಿಂದೊಮ್ಮೆ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಶೋನಲ್ಲಿ ಅಸಭ್ಯ ಕಾಮೆಂಟ್ ಮಾಡಿ ನಿಷೇಧಕ್ಕೊಳಗಾಗಿದ್ದು ಎಲ್ಲರಿಗೂ ಗೊತ್ತೇ ಇದೆ.


ಈ ಘಟನೆಯ ಬಳಿಕ ಹಾರ್ದಿಕ್ ಜತೆಗೆ ಅದೇ ಸ್ನೇಹ ಉಳಿಸಿಕೊಂಡಿದ್ದಾರಾ ಕೆಎಲ್ ರಾಹುಲ್? ಈ ಪ್ರಶ್ನೆಗೆ ಅವರು ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉತ್ತರಿಸಿದ್ದಾರೆ.

‘ಆ ಘಟನೆ ನಂತರ ನಾವಿಬ್ಬರೂ ನಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದೆವು. ಹೊರಗಿನ ಪ್ರಪಂಚದಿಂದ ದೂರವಿದ್ದೆವು. ಹಾರ್ದಿಕ್ ಅವನ ಕುಟುಂಬದ ಜತೆಗೆ ಕಾಲ ಕಳೆದ. ನಾನು ನ‍ನ್ನ ಕುಟುಂಬದೊಂದಿಗೆ ಕಾಲ ಕಳೆದೆ. ಅದಾದ ಬಳಿಕ ತನಿಖೆಯ ಸಂದರ್ಭದಲ್ಲಿ ನಾವಿಬ್ಬರೂ ಈ ಬಗ್ಗೆ ಸಾಕಷ್ಟು ಮಾತಾಡಿಕೊಂಡೆವು. ಬಳಿಕ ಇ‍ಬ್ಬರೂ ಅದರಿಂದ ಹೊರಬಂದೆವು. ಈಗಲೂ ನಾವು ಉತ್ತಮ ಸ್ನೇಹಿತರಾಗಿಯೇ ಇದ್ದೇವೆ. ಈ ಘಟನೆ ನಮ್ಮ ಸ್ನೇಹವನ್ನು ಹಾಳು ಮಾಡಲಿಲ್ಲ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಮುಂದಿನ ಸುದ್ದಿ
Show comments