Daily Horoscope

ನನ್ನ ಕ್ಯಾರೆಕ್ಟರ್ ಬಗ್ಗೆಯೇ ನನಗೆ ಡೌಟು ಶುರುವಾಗಿತ್ತು ಎಂದು ಕೆಎಲ್ ರಾಹುಲ್

Webdunia
ಶುಕ್ರವಾರ, 29 ಮಾರ್ಚ್ 2019 (08:47 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಕಾಮೆಂಟ್ ಮಾಡಿದ್ದಕ್ಕೆ ನಿಷೇಧ ಶಿಕ್ಷೆಗೊಳಗಾದ ಕರಾಳ ದಿನಗಳ ಬಗ್ಗೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.


ಹಾರ್ದಿಕ್ ಪಾಂಡ್ಯ ಜತೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗವಹಿಸಿದ್ದ ಕೆಎಲ್ ರಾಹುಲ್ ಅಸಭ್ಯ ಕಾಮೆಂಟ್ ಮಾಡಿದ ತಪ್ಪಿಗೆ ಕೆಲವು ದಿನ ನಿಷೇಧಕ್ಕೊಳಗಾಗಿದ್ದರು. ಈ ಸಂದರ್ಭದಲ್ಲಿ ತಮ್ಮ ಬಗ್ಗೆ ಜನರು ಆಡುವುದನ್ನು ಕೇಳಿ ತಮ್ಮ ನಡತೆ ಬಗ್ಗೆಯೇ ಅನುಮಾನಿಸಲು ಶುರು ಮಾಡಿದ್ದರಂತೆ ರಾಹುಲ್.

‘ನನಗೆ ನನ್ನ ಕ್ಯಾರೆಕ್ಟರ್ ಬಗ್ಗೆಯೇ ಅನುಮಾನ ಶುರುವಾಗಿತ್ತು. ಜನ ನನ್ನನ್ನು ಧ್ವೇಷಿಸುತ್ತಾರೆ ಎಂದು ಯೋಚಿಸುವುದೇ ನನಗೆ ಭಯವಾಗುತ್ತಿತ್ತು. ಹೊರಗೆ ಬರಲು, ಯಾರೊಂದಿಗಾದರೂ ಮಾತನಾಡಲೂ ಭಯವಾಗುತ್ತಿತ್ತು. ಆದರೆ ನಿಧಾನಕ್ಕೆ ವಾಸ್ತವಕ್ಕೆ ಬಂದೆ. ನನ್ನನ್ನು ನಿಜವಾಗಿ ಪ್ರೀತಿಸುವ ವ್ಯಕ್ತಿಗಳು ನಾವು ನಿನ್ನೊಂದಿಗಿದ್ದೇವೆ ಎಂದು ಭರವಸೆ ನೀಡಿದರು. ಆಗಲೇ ನಾನು ಮರಳಿ ಆತ್ಮವಿಶ್ವಾಸ ಪಡೆದಿದ್ದು’ ಎಂದು ರಾಹುಲ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments