Webdunia - Bharat's app for daily news and videos

Install App

ಕಷ್ಟದ ಸಮಯದಲ್ಲಿ ನೆರವಾದ ರಾಹುಲ್ ದ್ರಾವಿಡ್ ನೆನೆದ ಕೆಎಲ್ ರಾಹುಲ್

Webdunia
ಗುರುವಾರ, 30 ಮೇ 2019 (09:51 IST)
ಲಂಡನ್: ಒಂದು ಹಂತದಲ್ಲಿ ಫಾರ್ಮ್ ಕಳೆದುಕೊಂಡು, ಖಾಸಗಿ ಶೋನ ಕಾಮೆಂಟ್ ನಿಂದಾಗಿಯೇ ಮಾನವೂ ಹೋಗಿ ತೀರಾ ಕುಗ್ಗಿ ಹೋಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಈಗ ಮರಳಿ ಲಯಕ್ಕೆ ಬಂದಿದ್ದಾರೆ.


ಬಾಂಗ್ಲಾದೇಶ ವಿರುದ್ಧ ಭರ್ಜರಿ ಶತಕ ಗಳಿಸಿದ ರಾಹುಲ್ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುವಾಗ ಅಂದು ತಾವು ತೀರಾ ಕುಗ್ಗಿ ಹೋಗಿದ್ದಾಗ ತಮಗೆ ನೆರವಾದ ರಾಹುಲ್ ದ್ರಾವಿಡ್ ರನ್ನು ನೆನೆಸಿಕೊಂಡಿದ್ದಾರೆ.

‘ನಾನು ಕಳಪೆ ಫಾರ್ಮ್ ನಿಂದ ತೀರಾ ಕುಗ್ಗಿ ಹೋಗಿದ್ದೆ. ಆಗ ನನಗೆ ಐಪಿಎಲ್, ಭಾರತ ಎ ತಂಡದ ಪರ ಆಡಲು ಅವಕಾಶ ಸಿಕ್ಕಿತು. ಎ ತಂಡದ ಪರವಾಗಿ ಆಡುವಾಗ ಕೋಚ್ ರಾಹುಲ್ ದ್ರಾವಿಡ್ ಜತೆಗೆ ನನ್ನ ಟೆಕ್ನಿಕ್ ಮತ್ತು ಮಾನಸಿಕವಾಗಿ ತೀರಾ ಕುಗ್ಗಿ ಹೋದ ಸ್ಥಿತಿಯಿಂದ ಸುಧಾರಿಸುವುದು ಹೇಗೆಂದು ಕಲಿತುಕೊಂಡೆ. ದ್ರಾವಿಡ್ ಸರ್ ನನಗೆ ಮರಳಿ ಲಯ ಕಂಡುಕೊಳ್ಳಲು ಸಹಾಯ ಮಾಡಿದರು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments