ಟೀಕಾಕಾರರಿಗೆ ಕಿವಿ ಮುಚ್ಚಿ ತಿರುಗೇಟು ಕೊಟ್ಟ ಕೆಎಲ್ ರಾಹುಲ್

Webdunia
ಶನಿವಾರ, 27 ಮಾರ್ಚ್ 2021 (09:36 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಶತಕ ಗಳಿಸಿದ ಕೆಎಲ್ ರಾಹುಲ್ ಟೀಕಾಕಾರರಿಗೆ ತಕ್ಕ ತಿರುಗೇಟು ಕೊಟ್ಟಿದ್ದಾರೆ.


ಟಿ20 ಸರಣಿಯಲ್ಲಿ ಸತತ ವೈಫಲ್ಯದಿಂದಾಗಿ ರಾಹುಲ್ ತೀವ್ರ ಟೀಕೆಗೆ ಗುರಿಯಾಗಿದ್ದರು. ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ರಾಹುಲ್ ದ್ವಿತೀಯ ಏಕದಿನ ಪಂದ್ಯದಲ್ಲಿ ಶತಕ ಗಳಿಸಿ ಸಂಭ್ರಮಿಸುವಾಗ ಕಿವಿ ಮುಚ್ಚಿ ಕೆಲ ಕ್ಷಣ ಕಾಲ ನಿಂತರು.

ಇದರ ಬಗ್ಗೆ ಪಂದ್ಯದ ನಂತರ ಮಾತನಾಡಿರುವ ಕೆಎಲ್ ರಾಹುಲ್, ‘ಕೆಲವರು ನಿಮ್ಮನ್ನು ಕೆಳಗಿಳಿಯಲೆಂದೇ ಕಾಯುತ್ತಿರುತ್ತಾರೆ. ನಿರಂತರ ಟೀಕೆ ಮಾಡುತ್ತಾರೆ. ನಾನಿಲ್ಲಿ ಯಾರನ್ನೂ ಅಗೌರವಿಸಲು ಬಯಸುವುದಿಲ್ಲ. ಅಂತಹ ಟೀಕಾಕಾರರ ಗದ್ದಲವನ್ನು ಕೇಳಲೂ ಇಷ್ಟಪಡುವುದಿಲ್ಲ.  ಈ ಗದ್ದಲಗಳಿಗೆ ಕಿವಿ ಮುಚ್ಚಿಕೊಂಡು ಬ್ಯಾಟಿನಿಂದಲೇ ಉತ್ತರಿಸುತ್ತೇನೆ ಎನ್ನುವುದೇ ನನ್ನ ಸಂದೇಶ’ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments