ಟೀಕಾಕಾರರಿಗೆ ಕಿವಿ ಮುಚ್ಚಿ ತಿರುಗೇಟು ಕೊಟ್ಟ ಕೆಎಲ್ ರಾಹುಲ್

Webdunia
ಶನಿವಾರ, 27 ಮಾರ್ಚ್ 2021 (09:36 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಶತಕ ಗಳಿಸಿದ ಕೆಎಲ್ ರಾಹುಲ್ ಟೀಕಾಕಾರರಿಗೆ ತಕ್ಕ ತಿರುಗೇಟು ಕೊಟ್ಟಿದ್ದಾರೆ.


ಟಿ20 ಸರಣಿಯಲ್ಲಿ ಸತತ ವೈಫಲ್ಯದಿಂದಾಗಿ ರಾಹುಲ್ ತೀವ್ರ ಟೀಕೆಗೆ ಗುರಿಯಾಗಿದ್ದರು. ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ರಾಹುಲ್ ದ್ವಿತೀಯ ಏಕದಿನ ಪಂದ್ಯದಲ್ಲಿ ಶತಕ ಗಳಿಸಿ ಸಂಭ್ರಮಿಸುವಾಗ ಕಿವಿ ಮುಚ್ಚಿ ಕೆಲ ಕ್ಷಣ ಕಾಲ ನಿಂತರು.

ಇದರ ಬಗ್ಗೆ ಪಂದ್ಯದ ನಂತರ ಮಾತನಾಡಿರುವ ಕೆಎಲ್ ರಾಹುಲ್, ‘ಕೆಲವರು ನಿಮ್ಮನ್ನು ಕೆಳಗಿಳಿಯಲೆಂದೇ ಕಾಯುತ್ತಿರುತ್ತಾರೆ. ನಿರಂತರ ಟೀಕೆ ಮಾಡುತ್ತಾರೆ. ನಾನಿಲ್ಲಿ ಯಾರನ್ನೂ ಅಗೌರವಿಸಲು ಬಯಸುವುದಿಲ್ಲ. ಅಂತಹ ಟೀಕಾಕಾರರ ಗದ್ದಲವನ್ನು ಕೇಳಲೂ ಇಷ್ಟಪಡುವುದಿಲ್ಲ.  ಈ ಗದ್ದಲಗಳಿಗೆ ಕಿವಿ ಮುಚ್ಚಿಕೊಂಡು ಬ್ಯಾಟಿನಿಂದಲೇ ಉತ್ತರಿಸುತ್ತೇನೆ ಎನ್ನುವುದೇ ನನ್ನ ಸಂದೇಶ’ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments