Webdunia - Bharat's app for daily news and videos

Install App

ಸಿಡಿಯುತ್ತಿದ್ದ ಧೋನಿಗೆ ಮೂಗು ದಾರ ಹಾಕಿದ ರಹಸ್ಯ ಬಯಲು ಮಾಡಿದ ಕೆಎಲ್ ರಾಹುಲ್

Webdunia
ಮಂಗಳವಾರ, 17 ಏಪ್ರಿಲ್ 2018 (08:54 IST)
ಮೊಹಾಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐಪಿಎಲ್ ಪಂದ್ಯದಲ್ಲಿ ಬೆನ್ನು ನೋವಿದ್ದರೂ ವೀರಾವೇಷದಿಂದ ಆಡಿ ಗೆಲುವಿನ ಹೊಸ್ತಿಲಲ್ಲಿ ಧೋನಿ ಜಾರಿ ಬಿದ್ದರು. ಬೆಸ್ಟ್ ಫಿನಿಶರ್ ಎಂದೇ ಹೆಸರು ಗಳಿಸಿರುವ ಧೋನಿಯನ್ನು ಕಟ್ಟಿ ಹಾಕಿದ್ದು ಹೇಗೆ ಗೊತ್ತಾ?

ಈ ಬಗ್ಗೆ ಕೆಎಲ್ ರಾಹುಲ್ ರಹಸ್ಯ ಬಹಿರಂಗಗೊಳಿಸಿದ್ದಾರೆ. ‘ಧೋನಿ ಬೆನ್ನು ನೋವಿನಿಂದ ಬಳಲುತ್ತಿದ್ದರಿಂದ ಅವರಿಗೆ ಸತತವಾಗಿ ವೈಡ್ ಯಾರ್ಕರ್ ಬಾಲ್ ಎಸೆದವು. ಆದರೆ ಅವರು ಅದನ್ನೂ ಬಿಡಲಿಲ್ಲ. ಹಾಗಿದ್ದರೂ ಈ ಟೆಕ್ನಿಕ್ ನಿಂದಾಗಿ ಹೇಗೋ ರನ್ ನಿಯಂತ್ರಿಸಲು ಸಾಧ್ಯವಾಯಿತು. ಇದರಿಂದ ನಮ್ಮ ಬೌಲರ್ ಗಳೂ ಪಾಠ ಕಲಿತರು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಇನ್ನು ತಮ್ಮ ತಂಡದ ಸಾಥಿ ಕ್ರಿಸ್ ಗೇಲ್ ಮರಳಿ ಫಾರ್ಮ್ ಗೆ ಬಂದಿರುವುದೂ ಎದುರಾಳಿಗಳಿಗೆ ಎಚ್ಚರಿಕೆಯ ಗಂಟೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments