ಸೋಲು ತಪ್ಪಿಸಿಕೊಳ್ಳಲು ಲಂಕಾ ಆಡಿದ್ದ ನಾಟಕದ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

Webdunia
ಮಂಗಳವಾರ, 21 ನವೆಂಬರ್ 2017 (11:59 IST)
ಕೋಲ್ಕೊತ್ತಾ: ಭಾರತದ ವಿರುದ್ಧ ಕೊನೆಯ ಕ್ಷಣದಲ್ಲಿ ಸೋಲಿನ ಅಂಚಿಗೆ ಬಂದಾಗ, ಅದನ್ನು ತಪ್ಪಿಸಲು ಶ್ರೀಲಂಕಾ ತಂಡ ಸಮಯ ವ್ಯರ್ಥ ಮಾಡುತ್ತಾ ನಾಟಕವಡಿದ್ದು ತಪ್ಪಲ್ಲ ಎಂದು ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.
 

ಪಂದ್ಯದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಇದೆಲ್ಲಾ ಪಂದ್ಯದಲ್ಲಿ ಸರ್ವೇ ಸಾಮಾನ್ಯ. ಇದೆಲ್ಲಾ ಮಾಮೂಲು ಟ್ರಿಕ್ ಗಳಷ್ಟೇ. ನಾವಾದರೂ ಬಹುಶಃ ಹೀಗೇ ಮಾಡುತ್ತಿದ್ದೆವೇನೋ’ ಎಂದು ರಾಹುಲ್ ಲಂಕಾ ನಾಟಕಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಕೊನೆಯ ಓವರ್ ಗಳಲ್ಲಿ ಬೇಕೆಂದೇ ಫಿಸಿಯೋವನ್ನು ಮೈದಾನಕ್ಕೆ ಕಳುಹಿಸಿ ಸಮಯ ವ್ಯರ್ಥ ಮಾಡಿದ್ದ ಲಂಕಾ, ಮಂದ ಬೆಳಕಿನ ಕಾರಣ ನೀಡಿ ಆಟ ನಿಲ್ಲಿಸಲು ಮನವಿ ಸಲ್ಲಿಸಿತ್ತು. ಇನ್ನೂ 6 ಓವರ್ ಗಳಷ್ಟು ಪಂದ್ಯ ಬಾಕಿಯಿತ್ತು ಮತ್ತು ಭಾರತಕ್ಕೆ ಗೆಲುವಿಗೆ ಮೂರು ವಿಕೆಟ್ ಕಿತ್ತಿದ್ದರೆ ಸಾಕಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026 Final: ಆರ್ ಸಿಬಿ ಗೆದ್ದಿದ್ದು ಮೋಸದಿಂದಾನಾ, ಕೊನೆಯ ಬಾಲ್ ನಲ್ಲಿ ನಿಜಕ್ಕೂ ಏನಾಗಿತ್ತು ಇಲ್ಲಿದೆ ವಿಡಿಯೋ

WPL 2026 Final: ಫೈನಲ್ ಗೆ ಮುನ್ನ ಸ್ಮೃತಿ ಮಂಧಾನ ಸ್ಥಿತಿ ಏನಾಗಿತ್ತು ಗೊತ್ತಾ: ಶಾಕಿಂಗ್ ವಿಚಾರ ಬಯಲು

WPL 2026 Final: ಆರ್ ಸಿಬಿಗೆ ಎರಡನೇ ಸಲ ಕಪ್ ಗೆದ್ದುಕೊಟ್ಟು ಫ್ಯಾನ್ಸ್ ಬಗ್ಗೆ ಚಿನ್ನದಂಥಾ ಮಾತನಾಡಿದ ಸ್ಮೃತಿ ಮಂಧಾನ

ಗೆಲುವಿನ ಬಳಿಕ ಅಪ್ಪನ ಜೊತೆ ಸಂಭ್ರಮಿಸಿದ ಸ್ಮೃತಿ ಮಂಧಾನ: ಡೈಮಂಡ್ ಕಳ್ಕೊಂಡೆ ಎಂದ ಪಾಲಾಶ್ ಗೆ ಚುಚ್ಚಿದ ಫ್ಯಾನ್ಸ್

WPL 2026: ಆರ್ ಸಿಬಿ ಗೆಲುವಿನ ಬಳಿಕ ಸ್ಮೃತಿ ಮಂಧಾನ ಬ್ರೇಕ್ ಅಪ್ ವಿಚಾರ ಬಾಯ್ಬಿಟ್ಟ ಶ್ರೇಯಾಂಕ ಪಾಟೀಲ್ video

ಮುಂದಿನ ಸುದ್ದಿ
Show comments