ಸೋಲು ತಪ್ಪಿಸಿಕೊಳ್ಳಲು ಲಂಕಾ ಆಡಿದ್ದ ನಾಟಕದ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

Webdunia
ಮಂಗಳವಾರ, 21 ನವೆಂಬರ್ 2017 (11:59 IST)
ಕೋಲ್ಕೊತ್ತಾ: ಭಾರತದ ವಿರುದ್ಧ ಕೊನೆಯ ಕ್ಷಣದಲ್ಲಿ ಸೋಲಿನ ಅಂಚಿಗೆ ಬಂದಾಗ, ಅದನ್ನು ತಪ್ಪಿಸಲು ಶ್ರೀಲಂಕಾ ತಂಡ ಸಮಯ ವ್ಯರ್ಥ ಮಾಡುತ್ತಾ ನಾಟಕವಡಿದ್ದು ತಪ್ಪಲ್ಲ ಎಂದು ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.
 

ಪಂದ್ಯದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಇದೆಲ್ಲಾ ಪಂದ್ಯದಲ್ಲಿ ಸರ್ವೇ ಸಾಮಾನ್ಯ. ಇದೆಲ್ಲಾ ಮಾಮೂಲು ಟ್ರಿಕ್ ಗಳಷ್ಟೇ. ನಾವಾದರೂ ಬಹುಶಃ ಹೀಗೇ ಮಾಡುತ್ತಿದ್ದೆವೇನೋ’ ಎಂದು ರಾಹುಲ್ ಲಂಕಾ ನಾಟಕಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಕೊನೆಯ ಓವರ್ ಗಳಲ್ಲಿ ಬೇಕೆಂದೇ ಫಿಸಿಯೋವನ್ನು ಮೈದಾನಕ್ಕೆ ಕಳುಹಿಸಿ ಸಮಯ ವ್ಯರ್ಥ ಮಾಡಿದ್ದ ಲಂಕಾ, ಮಂದ ಬೆಳಕಿನ ಕಾರಣ ನೀಡಿ ಆಟ ನಿಲ್ಲಿಸಲು ಮನವಿ ಸಲ್ಲಿಸಿತ್ತು. ಇನ್ನೂ 6 ಓವರ್ ಗಳಷ್ಟು ಪಂದ್ಯ ಬಾಕಿಯಿತ್ತು ಮತ್ತು ಭಾರತಕ್ಕೆ ಗೆಲುವಿಗೆ ಮೂರು ವಿಕೆಟ್ ಕಿತ್ತಿದ್ದರೆ ಸಾಕಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments