Webdunia - Bharat's app for daily news and videos

Install App

ಧೋನಿಗೆ ತಕ್ಕ ವಿದಾಯ ಹೇಳಲು ಪ್ಲ್ಯಾನ್ ಮಾಡಿದ್ದೆವು: ಕೆಎಲ್ ರಾಹುಲ್

Webdunia
ಬುಧವಾರ, 19 ಆಗಸ್ಟ್ 2020 (11:50 IST)
ಮುಂಬೈ: ಟೀಂ ಇಂಡಿಯಾ ಆಟಗಾರರೆಲ್ಲರೂ ತಮ್ಮ ಮೆಚ್ಚಿನ ನಾಯಕನಾಗಿದ್ದ ಎಂಎಸ್ ಧೋನಿಗೆ ಗೌರವಯುತ ವಿದಾಯ ಹೇಳಲು ಯೋಚನೆ ಮಾಡಿದ್ದರಂತೆ. ಆದರೆ ಆಗಿದ್ದೇ ಬೇರೆ ಎಂದು ಕ್ರಿಕೆಟಿಗ ಕೆಎಲ್ ರಾಹುಲ್ ಹೇಳಿಕೊಂಡಿದ್ದಾರೆ.


ಧೋನಿಯನ್ನು ಇಷ್ಟಪಡುವ ಯಾರೇ ಆದರೂ ಅವರಿಗೆ ಗೌರವಯುತ ವಿದಾಯ ಬಯಸುತ್ತಾರೆ. ನಾವೂ (ಟೀಂ ಇಂಡಿಯಾ ಆಟಗಾರರು) ಧೋನಿಗೆ ಉತ್ತಮ ವಿದಾಯ ಹೇಳಲು ಪ್ಲ್ಯಾನ್ ಮಾಡಿದ್ದೆವು. ಆದರೆ ಅವರು ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದು ನಮಗೆಲ್ಲಾ ಶಾಕ್ ಆಗಿದೆ ಎಂದು ರಾಹುಲ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments