Webdunia - Bharat's app for daily news and videos

Install App

ಕರ್ನಾಟಕದ ಹೆಮ್ಮೆಪಡುವಂತೆ ಮಾಡುತ್ತೇನೆ: ಕೆಎಲ್ ರಾಹುಲ್ ಶಪಥ

Webdunia
ಮಂಗಳವಾರ, 3 ನವೆಂಬರ್ 2020 (11:33 IST)
ಬೆಂಗಳೂರು: ಕ್ರೀಡಾಪಟುಗಳಿಗೆ ನೀಡಲಾಗುವ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಕನ್ನಡಿಗ, ಕ್ರಿಕೆಟಿಗ ಕೆಎಲ್ ರಾಹುಲ್ ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.


ಪ್ರಶಸ್ತಿ ಪಡೆದ ಬಳಿಕ ಮಾತನಾಡಿರುವ ರಾಹುಲ್ ‘ಕರ್ನಾಟಕ ಸರ್ಕಾರದಿಂದ ಈ ಪ್ರಶಸ್ತಿ ಸ್ವೀಕರಿಸಲು ಹೆಮ್ಮೆಯೆನಿಸುತ್ತದೆ. ನನ್ನ ಕೋಚ್ ಗಳು, ಸಹ ಕ್ರಿಕೆಟಿಗರು,ಸ್ನೇಹಿತರು ಮತ್ತು ಕುಟುಂಬದ ಬೆಂಬಲವಿಲ್ಲದೇ ಏನನ್ನೂ ಸಾಧಿಸಲಾಗುತ್ತಿರಲಿಲ್ಲ. ನಾನು ಮುಂದೆಯೂ ನಮ್ಮ ರಾಜ್ಯ ಮತ್ತು ದೇಶ ಹೆಮ್ಮೆ ಪಡುವ ಕೆಲಸ ಮಾಡುತ್ತೇನೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments