ಶಿಖರ್ ಧವನ್ ರಿಂದಾಗಿ ಕೆಎಲ್ ರಾಹುಲ್ ಗಿಲ್ಲ ಟೀಂ ಇಂಡಿಯಾದಲ್ಲಿ ಸ್ಥಾನ!

Webdunia
ಶನಿವಾರ, 2 ಡಿಸೆಂಬರ್ 2017 (09:22 IST)
ದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಆದರೆ ಶಿಖರ್ ಧವನ್ ವಾಪಸಾತಿಯಿಂದಾಗಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಕಳೆದುಕೊಳ್ಳುವಂತಾಗಿದೆ.
 

ಕಳೆದ 12 ಇನಿಂಗ್ಸ್ ಗಳಿಂದ 9 ಅರ್ಧಶತಕ ಗಳಿಸಿ ಅದ್ಭುತ ಫಾರ್ಮ್ ನಲ್ಲಿದ್ದರೂ ರಾಹುಲ್ ರನ್ನು ಕೈ ಬಿಡಲಾಗಿದೆ. ಆದರೆ ಅತ್ತ ಕಳೆದ ಪಂದ್ಯದಲ್ಲಿ ಶತಕ ಭಾರಿಸಿದ ಮುರಳಿ ವಿಜಯ್ ರನ್ನು ಕೈ ಬಿಡಲಾಗದ ಅನಿವಾರ್ಯತೆ ಕೊಹ್ಲಿಯನ್ನು ಈ ನಿರ್ಧಾರಕ್ಕೆ ಬರುವಂತೆ ಮಾಡಿದೆ.

ಇದಲ್ಲದೆ, ಕಳೆದ ಪಂದ್ಯದಲ್ಲಿ ವಿಕೆಟ್ ಕೀಳಲು ವಿಫಲರಾದ ಉಮೇಶ್ ಯಾದವ್ ಸ್ಥಾನಕ್ಕೆ ಮೊಹಮ್ಮದ್ ಶಮಿ ಮರಳಿದ್ದಾರೆ. ಉಳಿದಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಅತ್ತ ಲಂಕಾ ತಂಡದಲ್ಲಿ ರಂಗನಾ ಹೆರಾತ್, ಶನಕ, ತಿರಮನ್ನೆ ಬದಲಿಗೆ ಸಂಡಕನ್, ಧನಂಜಯ ಡಿಸಿಲ್ವ ಮತ್ತು ರೋಶೆನ್ ಆಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RR VS GT Match: ತಂದೆ ಡ್ಯಾನ್ಸ್ ಮಾಡಿದಾಗ ಶುಭ್ಮನ್ ಗಿಲ್ ಹೇಗೇ ನಾಚಿಕೊಂಡ್ರು ನೋಡಿ, Video

ಆತನ ವಯಸ್ಸಿನಲ್ಲಿ ನನಗೆ ಚಿನ್ನಿದಾಂಡು ಆಡೋಕೂ ಬರುತ್ತಿರಲಿಲ್ಲ: ಸೂರ್ಯವಂಶಿ ಬ್ಯಾಟಿಂಗ್‌ಗೆ ಅಮಿತಾಬ್ ಬಚ್ಚನ್ ಫಿದಾ

ಸಾಯಿ ಸುದರ್ಶನ್ ಕೈಯಿಂದ ಇನ್ನು ಬ್ಯಾಟ್ ಜಾರಲ್ಲ: ಫನ್ನಿ ವಿಡಿಯೋ ಇಲ್ಲಿದೆ

RCB VS GT Match: ಆರ್‌ಸಿಬಿ ಅಭಿಮಾನಿಗಳಿಗೆ ಫ್ರೀ ಮೆಟ್ರೋ ಪ್ರಯಾಣ ಎಂದು ತಿಳ್ಕೊಂಡ್ಡು ಹೋದ್ರ ಅಷ್ಟೇ

IPL 2026: ನಾಳೆ ಐಪಿಎಲ್‌ ಫೈನಲ್‌: ಸಂಭ್ರಮಾಚರಣೆಗೆ ಬೆಂಗಳೂರು ಪೊಲೀಸರ ಖಡಕ್‌ ಮಾರ್ಗಸೂಚಿ

ಮುಂದಿನ ಸುದ್ದಿ
Show comments