ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಕೆಎಲ್ ರಾಹುಲ್ ಗೆ ಉಡುಗೊರೆ ಕೊಟ್ಟ ವೀರೇಂದ್ರ ಹೆಗ್ಗಡೆ

Webdunia
ಸೋಮವಾರ, 26 ಜೂನ್ 2023 (08:10 IST)
Photo Courtesy: facebook

ಮಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ಮೂಲದ ಕೆಎಲ್ ರಾಹುಲ್ ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಉಡುಗೊರೆ ಕೊಟ್ಟು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹರಸಿ ಕಳುಹಿಸಿಕೊಟ್ಟಿದ್ದಾರೆ.

ಗಾಯಗೊಂಡು ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿರುವ ಕೆಎಲ್ ರಾಹುಲ್ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳು ಗುರಿ ಹಾಕಿಕೊಂಡಿರುವ ರಾಹುಲ್ ಇದಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ.

 ಈ ನಡುವೆ ಅವರು ತಮ್ಮ ಸಂಗಡಿಗರೊಂದಿಗೆ ಧರ್ಮಸ್ಥಳ ಮಂಜುನಾಥಸ್ವಾಮಿಯ ದರ್ಶನ ಪಡೆದಿದ್ದಾರೆ. ಸಾಂಪ್ರದಾಯಿಕ ಪಂಚೆ ತೊಟ್ಟುಕೊಂಡು ದೇವಾಲಯಕ್ಕೆ ಭೇಟಿ ಕೊಟ್ಟ ರಾಹುಲ್ ಬಳಿಕ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರಿಗೆ ಚಿನ್ನ ಲೇಪಿತ ಪ್ರತಿಮೆಯೊಂದನ್ನು ನೀಡಿ ಹೆಗ್ಗಡೆಯವರು ಆಶೀರ್ವದಿಸಿದರು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಾರ್ಷಿಕ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ

ಎಷ್ಟು ಚಂದ ಶತಕ ಸಿಡಿಸಿದ್ರು ಕೆಎಲ್ ರಾಹುಲ್, ಕರ್ನಾಟಕಕ್ಕೆ ಗೆಲುವು Video

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್: ಪತ್ನಿ, ಮಕ್ಕಳ ಜೊತೆ ಬಂದು ಸ್ವಾಗತಿಸಿ ಗೌತಮ್ ಗಂಭೀರ್ Video

T20 WC: ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ ಎಂದರೆ ಮೂರು ತಲೆಹರಟೆ ಷರತ್ತು ಹಾಕುತ್ತಿರುವ ಪಾಕಿಸ್ತಾನ

ರೋಹಿತ್ ಶರ್ಮಾ, ಕೊಹ್ಲಿ ಕಂಡ್ರೆ ಗಂಭೀರ್ ಗೆ ಆಗಲ್ವಾ: ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments