ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಕೆಎಲ್ ರಾಹುಲ್ ಗೆ ಉಡುಗೊರೆ ಕೊಟ್ಟ ವೀರೇಂದ್ರ ಹೆಗ್ಗಡೆ

Webdunia
ಸೋಮವಾರ, 26 ಜೂನ್ 2023 (08:10 IST)
Photo Courtesy: facebook

ಮಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ಮೂಲದ ಕೆಎಲ್ ರಾಹುಲ್ ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಉಡುಗೊರೆ ಕೊಟ್ಟು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹರಸಿ ಕಳುಹಿಸಿಕೊಟ್ಟಿದ್ದಾರೆ.

ಗಾಯಗೊಂಡು ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿರುವ ಕೆಎಲ್ ರಾಹುಲ್ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳು ಗುರಿ ಹಾಕಿಕೊಂಡಿರುವ ರಾಹುಲ್ ಇದಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ.

 ಈ ನಡುವೆ ಅವರು ತಮ್ಮ ಸಂಗಡಿಗರೊಂದಿಗೆ ಧರ್ಮಸ್ಥಳ ಮಂಜುನಾಥಸ್ವಾಮಿಯ ದರ್ಶನ ಪಡೆದಿದ್ದಾರೆ. ಸಾಂಪ್ರದಾಯಿಕ ಪಂಚೆ ತೊಟ್ಟುಕೊಂಡು ದೇವಾಲಯಕ್ಕೆ ಭೇಟಿ ಕೊಟ್ಟ ರಾಹುಲ್ ಬಳಿಕ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರಿಗೆ ಚಿನ್ನ ಲೇಪಿತ ಪ್ರತಿಮೆಯೊಂದನ್ನು ನೀಡಿ ಹೆಗ್ಗಡೆಯವರು ಆಶೀರ್ವದಿಸಿದರು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT Match: ಫೈನಲ್ ಪಂದ್ಯಾಟ ನೋಡಲು ಅಹಮದಾಬಾದ್‌ಗೆ ಯಾರು ಬಂದ್ರು ನೋಡಿ, Video

ನಾಯಕನಾಗಿ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಡುವುದೇ ನನ್ನ ಏಕೈಕ ಗುರಿ: ಫೈನಲ್‌ಗೂ ಮುನ್ನ ರಜತ್ ಹೇಳಿದ್ದೇನು

ಬೆಂಗಳೂರಿನಿಂದ ಅಹಮಾದಾಬಾದ್‌ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಆರ್‌ಸಿಬಿ ಅಭಿಮಾನಿಗಳ ಜೋಶ್ ಕಂಡು ಫೈಲಟ್ ಶಾಕ್, Video

ಹೆಂಡ್ತಿ ಬಿಟ್ಟು ಸೊಸೆ ಬಳಿ ಹೋಗಿ ನಿಂತ ಸಚಿನ್ ತೆಂಡುಲ್ಕರ್: ಎಷ್ಟು ಒಳ್ಳೆ ಮಾವ ಎಂದ ನೆಟ್ಟಿಗರು Video

ಗದರಿದ ಘಟನೆ ಬಳಿಕ ವೈಭವ್ ಸೂರ್ಯವಂಶಿ ಜತೆಗಿನ ರಿಯಾನ್ ಪರಾಗ್ ಮತ್ತೊಂದು ವಿಡಿಯೋ ವೈರಲ್, Video

ಮುಂದಿನ ಸುದ್ದಿ
Show comments