ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಕೆಎಲ್ ರಾಹುಲ್ ಗೆ ಉಡುಗೊರೆ ಕೊಟ್ಟ ವೀರೇಂದ್ರ ಹೆಗ್ಗಡೆ

Webdunia
ಸೋಮವಾರ, 26 ಜೂನ್ 2023 (08:10 IST)
Photo Courtesy: facebook

ಮಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ಮೂಲದ ಕೆಎಲ್ ರಾಹುಲ್ ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಉಡುಗೊರೆ ಕೊಟ್ಟು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹರಸಿ ಕಳುಹಿಸಿಕೊಟ್ಟಿದ್ದಾರೆ.

ಗಾಯಗೊಂಡು ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿರುವ ಕೆಎಲ್ ರಾಹುಲ್ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳು ಗುರಿ ಹಾಕಿಕೊಂಡಿರುವ ರಾಹುಲ್ ಇದಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ.

 ಈ ನಡುವೆ ಅವರು ತಮ್ಮ ಸಂಗಡಿಗರೊಂದಿಗೆ ಧರ್ಮಸ್ಥಳ ಮಂಜುನಾಥಸ್ವಾಮಿಯ ದರ್ಶನ ಪಡೆದಿದ್ದಾರೆ. ಸಾಂಪ್ರದಾಯಿಕ ಪಂಚೆ ತೊಟ್ಟುಕೊಂಡು ದೇವಾಲಯಕ್ಕೆ ಭೇಟಿ ಕೊಟ್ಟ ರಾಹುಲ್ ಬಳಿಕ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರಿಗೆ ಚಿನ್ನ ಲೇಪಿತ ಪ್ರತಿಮೆಯೊಂದನ್ನು ನೀಡಿ ಹೆಗ್ಗಡೆಯವರು ಆಶೀರ್ವದಿಸಿದರು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಲೀಗ್ ಆಗುತ್ತೆ ಎಂದ ಮೊಹ್ಸಿನ್ ನಖ್ವಿ: ವರ್ಷದ ಜೋಕು ಎಂದ ನೆಟ್ಟಿಗರು

ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ನೋಡಿ Video

IPL 2026: ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಗುಡ್ಡೆ ಹಾಕಿದ ದಾಖಲೆಗಳ ಪಟ್ಟಿ ಇಲ್ಲಿದೆ

IPL 2026: ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ

ಆರ್‌ಸಿಬಿ ವಿರುದ್ಧ ಬ್ಯಾಟಿಂಗ್‌ಗೆ ಇಳಿದ್ರೆ ಎಂಎಸ್‌ ಧೋನಿಗೆ ಎಂ ಚಿನ್ನಸ್ವಾಮಿಯಲ್ಲಿ ಇದೇ ಕೊನೆ ಪಂದ್ಯಾಟವಾಗುತ್ತಾ

ಮುಂದಿನ ಸುದ್ದಿ
Show comments