Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಮುಂದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡಲ್ಲ

Webdunia
ಬುಧವಾರ, 15 ನವೆಂಬರ್ 2017 (11:05 IST)
ಬೆಂಗಳೂರು: ಮೂರು ಪಂದ್ಯ ಗೆದ್ದು, ನಾಲ್ಕನೇ ಪಂದ್ಯವನ್ನು ಡ್ರಾ ಮಾಡಿಕೊಂಡು ಬೀಗುತ್ತಿರುವ ಕರ್ನಾಟಕ ತಂಡಕ್ಕೆ ಮುಂದಿನ ರಣಜಿ ತಂಡದಲ್ಲಿ ಪ್ರಮುಖ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಸೇವೆ ಅಲಭ್ಯವಾಗಲಿದೆ.

 
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವುದರಿಂದ ಕೆಎಲ್ ರಾಹುಲ್ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.  ಹೀಗಾಗಿ ಉತ್ತರ ಪ್ರದೇಶ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಾಹುಲ್ ಆಡುತ್ತಿಲ್ಲ.

ಉತ್ತರ ಪ್ರದೇಶ ತಂಡಕ್ಕೆ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ವಿನಯ್ ಕುಮಾರ್ ನೇತೃತ್ವದ ತಂಡದಲ್ಲಿ ಮನೀಶ್ ಪಾಂಡೆ ಮುಂದುವರಿಯಲಿದ್ದಾರೆ. ಅವರ ಹೊರತಾಗಿ ಉಳಿದೆಲ್ಲಾ ಆಟಗಾರರೂ ತಂಡಕ್ಕೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments