ಧೋನಿ ಹಿಂದೆ ಯಾಕೆ ಬಿದ್ದಿದ್ದೀರಿ? ಕೊಹ್ಲಿ ಸಿಡಿಮಿಡಿ

Webdunia
ಬುಧವಾರ, 8 ನವೆಂಬರ್ 2017 (11:29 IST)
ಮುಂಬೈ: ಟಿ20 ಮಾದರಿಯಲ್ಲಿ ವಿಫಲರಾಗುತ್ತಿರುವ ಹಿನ್ನಲೆಯಲ್ಲಿ ಧೋನಿ ನಿವೃತ್ತಿ ಪಡೆಯಬೇಕು ಎಂದು ಮಾಜಿ ಕ್ರಿಕೆಟಿಗರು ಸೇರಿದಂತೆ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಸಿಟ್ಟಿಗೆದ್ದಿದ್ದಾರೆ.

 
ವಿವಿಎಸ್ ಲಕ್ಷ್ಮಣ್ ಮತ್ತು ಅಜಿತ್ ಅಗರ್ಕರ್ ಧೋನಿ ನಿವೃತ್ತಿಯಾಗಬೇಕೆಂದು ಹೇಳಿದ ಪ್ರಮುಖರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಹ್ಲಿ ಜನರಿಗೆ ಸ್ವಲ್ಪ ತಾಳ್ಮೆಯಿರಲಿ ಎಂದಿದ್ದಾರೆ.

‘ದೆಹಲಿ ಪಂದ್ಯದಲ್ಲಿ ಅವರು ಸಿಕ್ಸರ್ ಬಾರಿಸಿದಾಗ ಎಲ್ಲರೂ ಹೊಗಳಿದರು. ಆದರೆ ನಂತರ ಒಂದು ಪಂದ್ಯದಲ್ಲಿ ಚೆನ್ನಾಗಿ ಆಡಲಿಲ್ಲ ಎಂದು ಅವರ ಜೀವನದ ಹಿಂದೆ ಬಿದ್ದಿರುವುದು ಯಾಕೆ?’ ಎಂದು ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧೋನಿಗೆ ತನ್ನ ಬಗ್ಗೆ ಚೆನ್ನಾಗಿ ಗೊತ್ತು. ಅವರು ಯಾವಾಗ ಏನು ಮಾಡಬೇಕೆಂದು ತೀರ್ಮಾನಿಸುವ ಹಕ್ಕು ಬೇರೆಯವರಿಗೆ ಇಲ್ಲ ಎಂದು ಕೊಹ್ಲಿ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನಿಲುವಿಗೆ ಬಿಸಿಸಿಐನ ಸಂಪೂರ್ಣ ಒಪ್ಪಿಗೆಯಿದೆ

ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ಮುಂದಾದ ಪಾಕ್‌ಗೆ ಐಸಿಸಿ ಖಡಕ್‌ ವಾರ್ನಿಂಗ್‌

ಪಾಕಿಸ್ತಾನವನ್ನು ಭಾರತ ಸರ್ಕಾರ, ಆಟಗಾರರು ಬಹಿಷ್ಕರಿಸಬೇಕು: ಸಂಜಯ್ ಸಿಂಗ್‌

ಹತ್ತಿರ ಬರಲು ಸಂಕೋಚಪಟ್ಟ ಭದ್ರತಾ ಸಿಬ್ಬಂದಿ: ಹಾರ್ದಿಕ್ ಪಾಂಡ್ಯ ಮಾಡಿದ್ದೇನು Video

ಭಾರತದ ಜೊತೆ ವಿಶ್ವಕಪ್ ಆಡಲ್ಲ ಎಂದ ಪಾಕಿಸ್ತಾನ: ಅಭಿಷೇಕ್ ಶರ್ಮಾ ಭಯಾನಾ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments