Webdunia - Bharat's app for daily news and videos

Install App

ಸರಣಿ ಗೆದ್ದರೂ ಕೊಹ್ಲಿ ಅಸಮಾಧಾನ ಮುಗಿದಿಲ್ಲ! ಕಾರಣವೇನು?

Webdunia
ಮಂಗಳವಾರ, 5 ಸೆಪ್ಟಂಬರ್ 2017 (09:22 IST)
ಕೊಲೊಂಬೊ: ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿಕೊಂಡರೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಸಮಾಧಾನದಿಂದ ಇದ್ದಾರೆ. ಅದಕ್ಕೆ ಕಾರಣ ಏನು ಗೊತ್ತಾ?

 
ಶ್ರೀಲಂಕಾದ ಉರಿಬಿಸಿಲು. ಇಲ್ಲಿನ ಉರಿಬಿಸಿಲಿನಲ್ಲಿ ಆಡಿ ನನ್ನ ಮುಖದ ಅವಸ್ಥೆ ಹೇಗಾಗಿ ನೋಡಿ ಎಂದು ಕೊಹ್ಲಿ ಟ್ವಿಟರ್ ನಲ್ಲಿ ಫೋಟೋ ಹಾಕಿಕೊಂಡಿದ್ದಾರೆ.

‘ಉರಿಬಿಸಿಲಲ್ಲಿ ನಿಂತು ಆಡುವುದೇ ದೊಡ್ಡ ಸವಾಲು. ನಾನು ರೋಹಿತ್ ಬ್ಯಾಟಿಂಗ್ ಮಾಡುತ್ತಿದ್ದಾಗ ಕೊನೆಗೆ ಎರಡು ರನ್ ಗಾಗಿ ಓಡುವುದೇ ಬೇಡ ಎಂದು ನಿರ್ಧರಿಸಿದ್ದೆವು. ಅಷ್ಟು ಬಿಸಿಲಿತ್ತು. ನಮಗೆ ಬೇರೇನೂ ಯೋಚನೆ ಮಾಡಲೂ ಆಗುತ್ತಿರಲಿಲ್ಲ. ಸ್ಕೋರ್ ಬೋರ್ಡ್ ಕಡೆಗೂ ನೋಡುತ್ತಿರಲಿಲ್ಲ. ನಮ್ಮ ಕಣ್ಣು ಬಾಲ್ ಕಡೆಗಷ್ಟೇ ನೆಟ್ಟಿತ್ತು’ ಎಂದು ಕೊಹ್ಲಿ ಬಿಸಿಲಿನ ಮೇಲೆ ಕೋಪ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ.. ಸ್ವಲ್ಪ ನನ್ನ ಮಾತು ಕೇಳಿ ಅಂತಿದ್ದಾರೆ ಸೈನಾ ನೆಹ್ವಾಲ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments