Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡಲು ರಾಹುಲ್ ದ್ರಾವಿಡ್ ಮಾಡಿದ ಸಹಾಯ ಸ್ಮರಿಸಿದ ಕುಲದೀಪ್ ಯಾದವ್

Webdunia
ಮಂಗಳವಾರ, 20 ಜುಲೈ 2021 (11:01 IST)
ಕೊಲೊಂಬೋ: ಧೋನಿ ಕಾಲದ ಬಳಿಕ ಕುಲದೀಪ್ ಯಾದವ್ ಗೆ ಇನ್ನು, ಟೀಂ ಇಂಡಿಯಾದಲ್ಲಿ ಸ್ಥಾನವೇ ಇಲ್ಲವೇನೋ ಎಂಬ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಇನ್ನೇನು ಗೇಟ್ ಪಾಸ್ ಆಗುತ್ತಾರೆಂದಾಗ ಶ್ರೀಲಂಕಾ ಸರಣಿಯ ಮೂಲಕ ಕುಲದೀಪ್ ಯಾದವ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

Photo Courtesy: Google

ಮೊದಲ ಪಂದ್ಯದಲ್ಲೇ ತಂಡಕ್ಕೆ ಅಗತ್ಯವಾದ ಬ್ರೇಕ್ ಕೊಟ್ಟು 2 ವಿಕೆಟ್ ಕಬಳಿಸಿದ್ದ ಕುಲದೀಪ್ ಯಾದವ್ ತಮ್ಮ ಕಮ್ ಬ್ಯಾಕ್ ಗೆ ಸಹಾಯ ಮಾಡಿದ ಕೋಚ್ ರಾಹುಲ್ ದ್ರಾವಿಡ್ ರನ್ನು ನೆನೆಸಿಕೊಂಡಿದ್ದಾರೆ.

‘ಈ ಸರಣಿ ಆರಂಭಕ್ಕೂ ಮುನ್ನ ದ್ರಾವಿಡ್ ಸರ್ ಜೊತೆಗೆ 15 ದಿನ ಕಳೆದಿದ್ದೆ. ಆ ಸಂದರ್ಭದಲ್ಲಿ ಅವರು ನನಗೆ ಸಾಕಷ್ಟು ವಿಚಾರ ಹೇಳಿದ್ದರು. ಅವರು ನನ್ನಲ್ಲಿ ಸ್ಪೂರ್ತಿ ತುಂಬಿದರು. ಆಟವನ್ನು ಹೇಗೆ ಎಂಜಾಯ್ ಮಾಡಬೇಕು, ಫಲಿತಾಂಶದ ಬಗ್ಗೆ ಚಿಂತೆ ಮಾಡದೇ ಆಡುವುದು ಹೇಗೆ ಎಂದು ತಿಳಿಸಿಕೊಟ್ಟರು. ಇದರ ಫಲವೇ ನನಗೆ ಮೊದಲ ಪಂದ್ಯದಲ್ಲಿ ಯಶಸ್ಸು ಸಿಕ್ಕಿತು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments