ಸೆಮಿಫೈನಲ್ ಗಾಗಿ ಸೆಮಿಸ್ಟರ್ ಬಿಟ್ಟ ಕುನಾಲ್

Webdunia
ಗುರುವಾರ, 21 ಡಿಸೆಂಬರ್ 2017 (22:13 IST)
ನವದೆಹಲಿ: ದಿಲ್ಲಿ ರಣಜಿ ತಂಡದ ಬ್ಯಾಟ್ಸ್ ಮನ್ ಕುನಾಲ್ ಚಾಂಡೇಲಾ ಅವರು ಪಂದ್ಯಕ್ಕಾಗಿ ತಾನು ಡಿ.20 ರಂದು ಬರೆಯಬೇಕಾಗಿದ್ದ ಸೆಮಿಸ್ಟರ್ ಪರೀಕ್ಷೆಯನ್ನೆ ತ್ಯಾಗ ಮಾಡಿದ್ದಾರೆ.


ಪುಣೆಯಲ್ಲಿ ನಡೆದ ಬಂಗಾಳ ವಿರುದ್ಧದ ರಣಜಿ ಸೆಮಿಫೈನಲ್ ನ ಮೊದಲ ಇನ್ನಿಂಗ್ಸ್ ನಲ್ಲಿ ಕುನಾಲ್ ಚಾಂಡೆಲಾ ಅವರು ಶತಕ ಬಾರಿಸಿ ರಣಜಿ ತಂಡ ಫೈನಲ್ ಗೆ ಪ್ರವೇಶಿಸಲು ಕಾರಣರಾದರು. ಇವರು ಗರ್ವಾಲ್ ನಲ್ಲಿರುವ ಹೇಂಬತಿ ನಂದನ್ ಬಹುಗುಣ ವಿಶ್ವವಿದ್ಯಾಲಯದಲ್ಲಿ  ಬಿ.ಎಸ್.ಸಿ(ಐಟಿ) ಓದುತ್ತಿದ್ದು, ಡಿ.20 ರಂದು ಅವರು ಪರೀಕ್ಷೆ ಬರೆಯಬೇಕಾಗಿತ್ತು.


ಆದರೆ ಸೆಮಿಫೈನಲ್ ಪಂದ್ಯದ ಕಾರಣ ಅವರು ಆ ಪರೀಕ್ಷೆಯನ್ನು ತ್ಯಾಗಮಾಡಬೇಕಾಯಿತು ಎಂದು ಕುನಾಲ್ ಅವರು ಹೇಳಿದ್ದಾರೆ. ಇನ್ನು ಮುಂದೆ ಓದಲು ಸಮಯವನ್ನು ಹೊಂದಿಸಿಕೊಳ್ಳುವುದಾಗಿ ಹಾಗು ವಿಶೇಷ ತರಗತಿಗಳಿಗೆ ಹಾಜರಾಗುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026 Final: ಆರ್ ಸಿಬಿಗೆ ಗೆಲ್ಲಲು 204 ರನ್ ಗಳ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

WPL FInal: ಫೈನಲ್‌ನಲ್ಲೂ ಟಾಸ್‌ ಗೆದ್ದು ಫಿಲ್ಡಿಂಗ್‌ ಆಯ್ದುಕೊಂಡ ಆರ್‌ಸಿಬಿ: ಎರಡನೇ ಕಪ್‌ ಪಕ್ಕಾನಾ

ಟಿ20 ವಿಶ್ವಕಪ್‌ಗೆ ಮುನ್ನಾ ಪವರ್‌ಫುಲ್ ದೇವರ ಮೊರೆ ಹೋದ ಗೌತಮ್ ಗಂಭೀರ್‌

ಒಪ್ಪಿಗೆಯಿಲ್ಲದೇ ವಿಡಿಯೋ ಮಾಡಿದ ಅರ್ಷ್ ದೀಪ್ ಸಿಂಗ್ ಮೇಲೆ ಸಿಟ್ಟಾದ ತಿಲಕ್ ವರ್ಮಾ Video

ಸಿಸಿಎಲ್‌ ಟ್ರೋಪಿ ಗೆದ್ದು ಬೀಗಿದ ಕಿಚ್ಚ ಸುದೀಪ್‌ ಸಿಎಂಗೆ ಧನ್ಯವಾದ ಸಲ್ಲಿಸಿದ್ದೇಕೆ

ಮುಂದಿನ ಸುದ್ದಿ
Show comments