ಸೆಮಿಫೈನಲ್ ಗಾಗಿ ಸೆಮಿಸ್ಟರ್ ಬಿಟ್ಟ ಕುನಾಲ್

Webdunia
ಗುರುವಾರ, 21 ಡಿಸೆಂಬರ್ 2017 (22:13 IST)
ನವದೆಹಲಿ: ದಿಲ್ಲಿ ರಣಜಿ ತಂಡದ ಬ್ಯಾಟ್ಸ್ ಮನ್ ಕುನಾಲ್ ಚಾಂಡೇಲಾ ಅವರು ಪಂದ್ಯಕ್ಕಾಗಿ ತಾನು ಡಿ.20 ರಂದು ಬರೆಯಬೇಕಾಗಿದ್ದ ಸೆಮಿಸ್ಟರ್ ಪರೀಕ್ಷೆಯನ್ನೆ ತ್ಯಾಗ ಮಾಡಿದ್ದಾರೆ.


ಪುಣೆಯಲ್ಲಿ ನಡೆದ ಬಂಗಾಳ ವಿರುದ್ಧದ ರಣಜಿ ಸೆಮಿಫೈನಲ್ ನ ಮೊದಲ ಇನ್ನಿಂಗ್ಸ್ ನಲ್ಲಿ ಕುನಾಲ್ ಚಾಂಡೆಲಾ ಅವರು ಶತಕ ಬಾರಿಸಿ ರಣಜಿ ತಂಡ ಫೈನಲ್ ಗೆ ಪ್ರವೇಶಿಸಲು ಕಾರಣರಾದರು. ಇವರು ಗರ್ವಾಲ್ ನಲ್ಲಿರುವ ಹೇಂಬತಿ ನಂದನ್ ಬಹುಗುಣ ವಿಶ್ವವಿದ್ಯಾಲಯದಲ್ಲಿ  ಬಿ.ಎಸ್.ಸಿ(ಐಟಿ) ಓದುತ್ತಿದ್ದು, ಡಿ.20 ರಂದು ಅವರು ಪರೀಕ್ಷೆ ಬರೆಯಬೇಕಾಗಿತ್ತು.


ಆದರೆ ಸೆಮಿಫೈನಲ್ ಪಂದ್ಯದ ಕಾರಣ ಅವರು ಆ ಪರೀಕ್ಷೆಯನ್ನು ತ್ಯಾಗಮಾಡಬೇಕಾಯಿತು ಎಂದು ಕುನಾಲ್ ಅವರು ಹೇಳಿದ್ದಾರೆ. ಇನ್ನು ಮುಂದೆ ಓದಲು ಸಮಯವನ್ನು ಹೊಂದಿಸಿಕೊಳ್ಳುವುದಾಗಿ ಹಾಗು ವಿಶೇಷ ತರಗತಿಗಳಿಗೆ ಹಾಜರಾಗುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments