Webdunia - Bharat's app for daily news and videos

Install App

ಸೆಮಿಫೈನಲ್ ಗಾಗಿ ಸೆಮಿಸ್ಟರ್ ಬಿಟ್ಟ ಕುನಾಲ್

Webdunia
ಗುರುವಾರ, 21 ಡಿಸೆಂಬರ್ 2017 (22:13 IST)
ನವದೆಹಲಿ: ದಿಲ್ಲಿ ರಣಜಿ ತಂಡದ ಬ್ಯಾಟ್ಸ್ ಮನ್ ಕುನಾಲ್ ಚಾಂಡೇಲಾ ಅವರು ಪಂದ್ಯಕ್ಕಾಗಿ ತಾನು ಡಿ.20 ರಂದು ಬರೆಯಬೇಕಾಗಿದ್ದ ಸೆಮಿಸ್ಟರ್ ಪರೀಕ್ಷೆಯನ್ನೆ ತ್ಯಾಗ ಮಾಡಿದ್ದಾರೆ.


ಪುಣೆಯಲ್ಲಿ ನಡೆದ ಬಂಗಾಳ ವಿರುದ್ಧದ ರಣಜಿ ಸೆಮಿಫೈನಲ್ ನ ಮೊದಲ ಇನ್ನಿಂಗ್ಸ್ ನಲ್ಲಿ ಕುನಾಲ್ ಚಾಂಡೆಲಾ ಅವರು ಶತಕ ಬಾರಿಸಿ ರಣಜಿ ತಂಡ ಫೈನಲ್ ಗೆ ಪ್ರವೇಶಿಸಲು ಕಾರಣರಾದರು. ಇವರು ಗರ್ವಾಲ್ ನಲ್ಲಿರುವ ಹೇಂಬತಿ ನಂದನ್ ಬಹುಗುಣ ವಿಶ್ವವಿದ್ಯಾಲಯದಲ್ಲಿ  ಬಿ.ಎಸ್.ಸಿ(ಐಟಿ) ಓದುತ್ತಿದ್ದು, ಡಿ.20 ರಂದು ಅವರು ಪರೀಕ್ಷೆ ಬರೆಯಬೇಕಾಗಿತ್ತು.


ಆದರೆ ಸೆಮಿಫೈನಲ್ ಪಂದ್ಯದ ಕಾರಣ ಅವರು ಆ ಪರೀಕ್ಷೆಯನ್ನು ತ್ಯಾಗಮಾಡಬೇಕಾಯಿತು ಎಂದು ಕುನಾಲ್ ಅವರು ಹೇಳಿದ್ದಾರೆ. ಇನ್ನು ಮುಂದೆ ಓದಲು ಸಮಯವನ್ನು ಹೊಂದಿಸಿಕೊಳ್ಳುವುದಾಗಿ ಹಾಗು ವಿಶೇಷ ತರಗತಿಗಳಿಗೆ ಹಾಜರಾಗುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments