Webdunia - Bharat's app for daily news and videos

Install App

ಸೆಮಿಫೈನಲ್ ಗಾಗಿ ಸೆಮಿಸ್ಟರ್ ಬಿಟ್ಟ ಕುನಾಲ್

Webdunia
ಗುರುವಾರ, 21 ಡಿಸೆಂಬರ್ 2017 (22:13 IST)
ನವದೆಹಲಿ: ದಿಲ್ಲಿ ರಣಜಿ ತಂಡದ ಬ್ಯಾಟ್ಸ್ ಮನ್ ಕುನಾಲ್ ಚಾಂಡೇಲಾ ಅವರು ಪಂದ್ಯಕ್ಕಾಗಿ ತಾನು ಡಿ.20 ರಂದು ಬರೆಯಬೇಕಾಗಿದ್ದ ಸೆಮಿಸ್ಟರ್ ಪರೀಕ್ಷೆಯನ್ನೆ ತ್ಯಾಗ ಮಾಡಿದ್ದಾರೆ.


ಪುಣೆಯಲ್ಲಿ ನಡೆದ ಬಂಗಾಳ ವಿರುದ್ಧದ ರಣಜಿ ಸೆಮಿಫೈನಲ್ ನ ಮೊದಲ ಇನ್ನಿಂಗ್ಸ್ ನಲ್ಲಿ ಕುನಾಲ್ ಚಾಂಡೆಲಾ ಅವರು ಶತಕ ಬಾರಿಸಿ ರಣಜಿ ತಂಡ ಫೈನಲ್ ಗೆ ಪ್ರವೇಶಿಸಲು ಕಾರಣರಾದರು. ಇವರು ಗರ್ವಾಲ್ ನಲ್ಲಿರುವ ಹೇಂಬತಿ ನಂದನ್ ಬಹುಗುಣ ವಿಶ್ವವಿದ್ಯಾಲಯದಲ್ಲಿ  ಬಿ.ಎಸ್.ಸಿ(ಐಟಿ) ಓದುತ್ತಿದ್ದು, ಡಿ.20 ರಂದು ಅವರು ಪರೀಕ್ಷೆ ಬರೆಯಬೇಕಾಗಿತ್ತು.


ಆದರೆ ಸೆಮಿಫೈನಲ್ ಪಂದ್ಯದ ಕಾರಣ ಅವರು ಆ ಪರೀಕ್ಷೆಯನ್ನು ತ್ಯಾಗಮಾಡಬೇಕಾಯಿತು ಎಂದು ಕುನಾಲ್ ಅವರು ಹೇಳಿದ್ದಾರೆ. ಇನ್ನು ಮುಂದೆ ಓದಲು ಸಮಯವನ್ನು ಹೊಂದಿಸಿಕೊಳ್ಳುವುದಾಗಿ ಹಾಗು ವಿಶೇಷ ತರಗತಿಗಳಿಗೆ ಹಾಜರಾಗುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments