Webdunia - Bharat's app for daily news and videos

Install App

ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟ ರವೀಂದ್ರ ಜಡೇಜಾ ರಣಜಿಯಲ್ಲಿ ತಿರುಗೇಟು

Webdunia
ಭಾನುವಾರ, 15 ಅಕ್ಟೋಬರ್ 2017 (11:27 IST)
ಮುಂಬೈ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ಮತ್ತೊಮ್ಮೆ ಹಿರಿಯ ಸ್ಪಿನ್ ಜೋಡಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾಗೆ ಕೊಕ್ ನೀಡಲಾಗಿದೆ.

 
ರಾಷ್ಟ್ರೀಯ ತಂಡದಿಂದ ಕಡೆಗಣಿಸಲ್ಪಟ್ಟ ಜಡೇಜಾ ಆ ಹತಾಶೆಯನ್ನು ರಣಜಿಯಲ್ಲಿ ಬೌಲರ್ ಗಳ ಮೇಲೆ ಸವಾರಿ ಮಾಡುವ ಮೂಲಕ ತೋರಿದ್ದಾರೆ. ರಾಜ್ ಕೋಟ್ ಪರ ಆಡುತ್ತಿರುವ ಜಡೇಜಾ ಜಮ್ಮು ಕಾಶ್ಮೀರ ತಂಡದ ವಿರುದ್ಧ ಅಜೇಯವಾಗಿ 150 ರನ್ ಚಚ್ಚಿದ್ದಾರೆ.

ಅಶ್ವಿನ್ ಅಲ್ಲದೆ, ಕನ್ನಡಿಗ ಕೆಎಲ್ ರಾಹುಲ್ ಗೂ ಕೊಕ್ ನೀಡಲಾಗಿದೆ. ಆದರೆ ಇನ್ನೊಬ್ಬ ಕನ್ನಡಿಗ ಮನೀಶ್ ಪಾಂಡೆ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹಿರಿಯ ವೇಗಿ ಉಮೇಶ್ ಯಾದವ್ ರನ್ನೂ ಆಯ್ಕೆ ಸಮಿತಿ ಕಡೆಗಣಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments