Webdunia - Bharat's app for daily news and videos

Install App

ಮನೆಯ ಬಳಿಯೇ ಹಸಿವಿನಿಂದ ಜ್ಞಾನ ತಪ್ಪಿ ಬಿದ್ದಿದ್ದ ವ್ಯಕ್ತಿಯ ಕತೆ ಹೇಳಿದ ಕ್ರಿಕೆಟಿಗ ಮೊಹಮ್ಮದ್ ಶಮಿ

Webdunia
ಬುಧವಾರ, 15 ಏಪ್ರಿಲ್ 2020 (09:46 IST)
ಕೋಲ್ಕೊತ್ತಾ: ಲಾಕ್ ಡೌನ್ ನಿಂದಾಗಿ ಎಷ್ಟೋ ಬಡವರು ಊಟೋಪಚಾರವಿಲ್ಲದೇ ಹಸಿವಿನಿಂದ ಕಂಗೆಟ್ಟಿದ್ದಾರೆ. ಅಂತಹದ್ದೇ ವ್ಯಕ್ತಿಯ ಧಾರುಣ ಕತೆಯನ್ನು ಕ್ರಿಕೆಟಿಗ ಮೊಹಮ್ಮದ್ ಶಮಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಹಂಚಿಕೊಂಡಿದ್ದಾರೆ.


ಯಜುವೇಂದ್ರ ಚಾಹಲ್ ಜತೆಗಿನ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ನಲ್ಲಿ ಮೊಹಮ್ಮದ್ ಶಮಿ ರಾಜಸ್ಥಾನದಿಂದ ಬಿಹಾರದ ಕಡೆಗೆ ತೆರಳುತ್ತಿದ್ದ ಬಡ ವ್ಯಕ್ತಿಯೊಬ್ಬ ಹಸಿವಿನಿಂದಾಗಿ ನಮ್ಮ ಮನೆಯ ಸಮೀಪವೇ ಕುಸಿದು ಬಿದ್ದಿದ್ದ. ಇದು ನನಗೆ ಸಿಸಿಟಿವಿ ಕ್ಯಾಮರಾ ಮೂಲಕ ಗೊತ್ತಾಯಿತು.

ತಕ್ಷಣವೇ ಹೊರಬಂದು ಆತನಿಗೆ ಆಹಾರ, ನೀರು ನೀಡಿದೆ. ನನ್ನಿಂದ ಸಾಧ‍್ಯವಾದಷ್ಟು ಆತನಿಗೆ ಸಹಾಯ ಮಾಡಿದೆ. ಈತನಂತೆ ಎಷ್ಟೋ ವಲಸೆಗಾರರು ಬವಣೆ ಪಡುತ್ತಿದ್ದಾರೆ’ ಎಂದು ಶಮಿ ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments