Daily Horoscope

ಟೀಂ ಇಂಡಿಯಾದಲ್ಲಿ ಅವಕಾಶಕ್ಕಾಗಿ ಕಾಯುವ ಪರಿಸ್ಥಿತಿಗೆ ಮನೀಶ್ ಪಾಂಡೆಗೆ ಬೇಸರ

Webdunia
ಶುಕ್ರವಾರ, 23 ಫೆಬ್ರವರಿ 2018 (08:21 IST)
ಸೆಂಚೂರಿಯನ್: ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಪ್ರತಿಭಾವಂತರ ಗುಂಪೇ ಇದೆ. ಪ್ರತಿಭೆಯಿದ್ದೂ ಅವಕಾಶ ಸಿಗುವುದು ಅಷ್ಟು ಸುಲಭವಿಲ್ಲ. ಈ ಪರಿಸ್ಥಿತಿ ಬಗ್ಗೆ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಬೇಸರ ವ್ಯಕ್ತಪಡಿಸಿದ್ದಾರೆ.
 

ವಿಶೇಷವಾಗಿ ಈ ಸರಣಿಯಲ್ಲಿ ಅವಕಾಶಕ್ಕಾಗಿ ತುಂಬಾ ಕಾಯಬೇಕಾಯಿತು. ಅದರಲ್ಲಿ ಅಚ್ಚರಿಯೇನೂ ಇಲ್ಲ. ಭಾರತ ತಂಡಕ್ಕಾಗಿ ಆಡಲು ಸಾಕಷ್ಟು ಪ್ರತಿಭಾವಂತರ ಗುಂಪೇ ಕಾಯುತ್ತಿದೆ. ಹೀಗಾಗಿ ಈ ತಂಡಕ್ಕೆ ಆಡಲು ಅವಕಾಶ ಸಿಗುವುದು ಸುಲಭದ ಕೆಲಸವಲ್ಲ.

ಅದರಲ್ಲೂ ನಾನು 4 ಅಥವಾ 5ನೇ ಕ್ರಮಾಂಕದಲ್ಲಿ ಆಡುತ್ತೇನೆ. ಟೀಂ ಇಂಡಿಯಾ ಅಗ್ರ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್ ರಂತಹ ಆಟಗಾರರು ಬಹುಭಾಗ ಆಟ ಮುಗಿಸಿರುತ್ತಾರೆ. ಹೀಗಾಗಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಅವಕಾಶ ಸಿಗುವುದೇ ಕಡಿಮೆ. ಹಾಗಿದ್ದರೂ ನಾನು ಆಡುವ ಸ್ಥಾನದಲ್ಲಿ ಹಿಂದೆ ಯುವರಾಜ್, ಸುರೇಶ್ ರೈನಾರಂತಹ ಹಿರಿಯ ಆಟಗಾರರು ಆಡಿದ ಕ್ರಮಾಂಕ. ಅವರ ಸ್ಥಾನವನ್ನು ತುಂಬುವುದು ಸುಲಭದ ಕೆಲಸವಲ್ಲ ಎಂದು ಮನೀಶ್ ಪಂದ್ಯದ ನಂತರ ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments