Webdunia - Bharat's app for daily news and videos

Install App

ಆಡದೇ ಇದ್ದರೂ ವಿಕೆಟ್ ಕೀಳಲು ನೆರವಾದ ಕನ್ನಡಿಗ ಮನೀಶ್ ಪಾಂಡೆ

Webdunia
ಗುರುವಾರ, 8 ಫೆಬ್ರವರಿ 2018 (09:14 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಆಡುವ ಬಳಗದಲ್ಲಿರಲಿಲ್ಲ. ಹಾಗಿದ್ದರೂ ಎದುರಾಳಿಗಳ ವಿಕೆಟ್ ಕೀಳಲು ನೆರವಾಗಿದ್ದಾರೆ. ಅದು ಹೇಗೆ ಅಂತೀರಾ?!
 

ಟೀಂ ಇಂಡಿಯಾ ಫೀಲ್ಡಿಂಗ್ ಮಾಡುತ್ತಿದ್ದಾಗ ಮನೀಶ್ ಪಾಂಡೆ ಕೆಲ ಕಾಲ ಕೇದಾರ್ ಜಾದವ್ ಬದಲಿಗೆ ಬದಲಿ ಕ್ಷೇತ್ರ ರಕ್ಷಕರಾಗಿ ಮೈದಾನದಲ್ಲಿದ್ದರು. ಈ ಸಂದರ್ಭದಲ್ಲಿ ದ.ಆಫ್ರಿಕಾ ಬ್ಯಾಟ್ಸ್ ಮನ್ ಖಯಾ ಝೋಂಡಾ ಹೊಡೆದ ಬಾಲ್ ನೇರವಾಗಿ ಕವರ್ ಕ್ಷೇತ್ರದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಪಾಂಡೆ ಕೈ ಸೇರಿತು.

ಇದರೊಂದಿಗೆ ಆಡದೇ ಇದ್ದ ಪಂದ್ಯದಲ್ಲಿ ಕ್ಯಾಚ್ ಪಡೆದ ಗರಿಮೆ ಮನೀಶ್ ಪಾಲಾಯಿತು. ಕಳೆದ ಮೂರೂ ಪಂದ್ಯಗಳಲ್ಲೂ ಮನೀಶ್ ಪಾಂಡೆ ಆಡಿಲ್ಲ. ಅವರ ಬದಲಿಗೆ ಆಲ್ ರೌಂಡರ್ ಕೇದಾರ್ ಜಾದವ್ ಅವಕಾಶ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments