Webdunia - Bharat's app for daily news and videos

Install App

ಆಡದೇ ಇದ್ದರೂ ವಿಕೆಟ್ ಕೀಳಲು ನೆರವಾದ ಕನ್ನಡಿಗ ಮನೀಶ್ ಪಾಂಡೆ

Webdunia
ಗುರುವಾರ, 8 ಫೆಬ್ರವರಿ 2018 (09:14 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಆಡುವ ಬಳಗದಲ್ಲಿರಲಿಲ್ಲ. ಹಾಗಿದ್ದರೂ ಎದುರಾಳಿಗಳ ವಿಕೆಟ್ ಕೀಳಲು ನೆರವಾಗಿದ್ದಾರೆ. ಅದು ಹೇಗೆ ಅಂತೀರಾ?!
 

ಟೀಂ ಇಂಡಿಯಾ ಫೀಲ್ಡಿಂಗ್ ಮಾಡುತ್ತಿದ್ದಾಗ ಮನೀಶ್ ಪಾಂಡೆ ಕೆಲ ಕಾಲ ಕೇದಾರ್ ಜಾದವ್ ಬದಲಿಗೆ ಬದಲಿ ಕ್ಷೇತ್ರ ರಕ್ಷಕರಾಗಿ ಮೈದಾನದಲ್ಲಿದ್ದರು. ಈ ಸಂದರ್ಭದಲ್ಲಿ ದ.ಆಫ್ರಿಕಾ ಬ್ಯಾಟ್ಸ್ ಮನ್ ಖಯಾ ಝೋಂಡಾ ಹೊಡೆದ ಬಾಲ್ ನೇರವಾಗಿ ಕವರ್ ಕ್ಷೇತ್ರದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಪಾಂಡೆ ಕೈ ಸೇರಿತು.

ಇದರೊಂದಿಗೆ ಆಡದೇ ಇದ್ದ ಪಂದ್ಯದಲ್ಲಿ ಕ್ಯಾಚ್ ಪಡೆದ ಗರಿಮೆ ಮನೀಶ್ ಪಾಲಾಯಿತು. ಕಳೆದ ಮೂರೂ ಪಂದ್ಯಗಳಲ್ಲೂ ಮನೀಶ್ ಪಾಂಡೆ ಆಡಿಲ್ಲ. ಅವರ ಬದಲಿಗೆ ಆಲ್ ರೌಂಡರ್ ಕೇದಾರ್ ಜಾದವ್ ಅವಕಾಶ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments