ವಿರಾಟ್ ಕೊಹ್ಲಿ ಪ್ರಯೋಗದ ಬಗ್ಗೆ ತುಟಿ ಬಿಚ್ಚಿದ ಮನೀಶ್ ಪಾಂಡೆ

Webdunia
ಶನಿವಾರ, 2 ಸೆಪ್ಟಂಬರ್ 2017 (08:48 IST)
ಕೊಲೊಂಬೊ: ಬ್ಯಾಟಿಂಗ್ ಕ್ರಮಾಂಕದಲ್ಲಿ ದಿಡೀರ್ ಬದಲಾವಣೆ ಮಾಡುತ್ತಿರುವ ನಾಯಕ ವಿರಾಟ್ ಕೊಹ್ಲಿ ಪ್ರಯೋಗದ ಬಗ್ಗೆ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


 
ಮನೀಶ್ ಪಾಂಡೆ ನಾಲ್ಕನೇ ಏಕದಿನ ಪಂದ್ಯದಲ್ಲಿ ಅವಕಾಶ ಸಿಕ್ಕರೂ ಕೆಳ ಕ್ರಮಾಂಕದಲ್ಲಿ ಆಡಿದ್ದರು. ಇನ್ನೊಂದೆಡೆ ಸ್ವತಃ ಕೊಹ್ಲಿ ತೃತೀಯ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದರು. ಮತ್ತೊಂದೆಡೆ ಓಪನಿಂಗ್ ಸ್ಪೆಷಲಿಸ್ಟ್ ಕೆಎಲ್ ರಾಹುಲ್ ಗೆ ಮಧ್ಯಮ ಕ್ರಮಾಂಕ ನೀಡಲಾಗುತ್ತಿದೆ.

ಆದರೆ ನಾಯಕ ಈ ಎಲ್ಲಾ ಬದಲಾವಣೆಗಳನ್ನು ಮಾಡುತ್ತಿರುವುದು 2019 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಎಂದು ಪಾಂಡೆ ಸಮರ್ಥಿಸಿಕೊಂಡಿದ್ದಾರೆ. ‘ರಾಹುಲ್ ವಿಚಾರಕ್ಕೆ ಬರುವುದಾದರೆ ದಿಡೀರ್ ಎಂದು ಅವರ ಕ್ರಮಾಂಕ ಬದಲಾಗಿದೆ. ಆರಂಭಿಕ ಸ್ಥಾನ ಅವರಿಗೆ ಅಭ್ಯಾಸವಾಗಿತ್ತು.

ಇದೀಗ ಮಧ್ಯಮ ಕ್ರಮಾಂಕದಲ್ಲಿ ಹೇಗೆ ಆಡಬೇಕು ಎಂದು ಅವರು ತಿಳಿದುಕೊಳ್ಳಲಿದ್ದಾರೆ. ಈ ಪರಿಸ್ಥಿತಿಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ಬೇಕಾಗಬಹುದು’ ಎಂದು ಪಾಂಡೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ಕೌಂಟಿ ಕ್ರಿಕೆಟ್ ಗಾಗಿ ದೇಶದ ಪರ ಆಡುವುದನ್ನು ತಪ್ಪಿಸಿಕೊಳ್ಳಲಿದ್ದಾರೆಯೇ ಆರ್ ಅಶ್ವಿನ್?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments