ಕೆಎಲ್ ರಾಹುಲ್ ನಿಂದಾಗಿ ಮನೀಶ್ ಪಾಂಡೆಗೆ ಈ ಗತಿ!

Webdunia
ಶನಿವಾರ, 19 ಆಗಸ್ಟ್ 2017 (09:02 IST)
ಕೊಲೊಂಬೊ: ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಇಬ್ಬರೂ ಟೀಂ ಇಂಡಿಯಾದ ಏಕದಿನ ತಂಡದಲ್ಲಿ ಖಾಯಂ ಆಗಿ ಕಾಣಿಸಿಕೊಳ್ಳುತ್ತಿದ್ದ ಕರ್ನಾಟಕದ ಜೋಡಿ. ಆದರೆ ಇದೀಗ ರಾಹುಲ್ ಗಾಗಿ ಪಾಂಡೆ ತಮ್ಮ ಸ್ಥಾನ ಬಿಟ್ಟುಕೊಡಬೇಕಿದೆ.

 
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಖಾಯಂ ಓಪನರ್ ಶಿಖರ್ ಧವನ್ ಗಾಗಿ ಆರಂಭಿಕ ಸ್ಥಾನ ಬಿಟ್ಟುಕೊಡಬೇಕಿದೆ. ಹಾಗಂತ ಅತ್ಯುತ್ತಮ ಫಾರ್ಮ್ ನಲ್ಲಿರುವ ರಾಹುಲ್ ರನ್ನು ತಂಡದಿಂದ ಕೈಬಿಡುವಂತಿಲ್ಲ.

ಹೀಗಾಗಿ ಧವನ್-ರೋಹಿತ್ ಶರ್ಮಾ ಆರಂಭಿಕರಾದರೆ, ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ನಿಶ್ಚಿತ. ಇದರಿಂದಾಗಿ ಮನೀಶ್ ಪಾಂಡೆ ತಮ್ಮ ಸ್ಥಾನ ಬಿಟ್ಟುಕೊಡಬೇಕಾಗಿದ್ದು, ಒಬ್ಬ ಕನ್ನಡಿಗನಿಗಾಗಿ ಇನ್ನೊಬ್ಬ ಕನ್ನಡಿಗ ಬ್ಯಾಟ್ಸ್ ಮನ್ ಬೆಂಚ್ ಕಾಯಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ.. ‘ನಿತೀಶ್ ಕುಮಾರ್ ಸಿಎಂ ಅಲ್ಲ, ಅಮಿತ್ ಶಾ ನೌಕರ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಮುಂದಿನ ಸುದ್ದಿ
Show comments