ಕನ್ನಡಿಗ ಮನೀಶ್ ಪಾಂಡೆಗೆ ಟೀಂ ಇಂಡಿಯಾದಲ್ಲಿ ಲಾಸ್ಟ್ ಚಾನ್ಸ್

Webdunia
ಮಂಗಳವಾರ, 15 ಜೂನ್ 2021 (09:48 IST)
ಮುಂಬೈ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯವಾಡಲು ಟೀಂ ಇಂಡಿಯಾದ ಎರಡನೇ ತಂಡ ಕೊಲೊಂಬೋಗೆ ಪ್ರಯಾಣ ಬೆಳೆಸಲಿದೆ. ಈ ತಂಡದಲ್ಲಿ ಕನ್ನಡಿಗ ಮನೀಶ್ ಪಾಂಡೆಗೂ ಸ್ಥಾನ ಸಿಕ್ಕಿದೆ.


ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲು ಪರದಾಡುತ್ತಿದ್ದ ಪಾಂಡೆಗೆ ಈಗ ಕೊನೆಗೂ ಅವಕಾಶವೊಂದು ಸಿಕ್ಕಿದೆ. ಅದನ್ನು ಅವರು ಯಾವ ರೀತಿ ಬಳಸುತ್ತಾರೆ ಎಂದು ನೋಡಬೇಕಿದೆ.

ಯಾಕೆಂದರೆ ಈ ಹಿಂದೆ ಮಧ‍್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಸರಾಸರಿ ಪ್ರದರ್ಶನ ನೀಡಿದ್ದ ಮನೀಶ್ ಪಾಂಡೆ ಕೊನೆಗೆ ಫಾರ್ಮ್ ಕಳೆದುಕೊಂಡು ತಂಡಕ್ಕೆ ಆಯ್ಕೆಯೇ ಆಗುತ್ತಿರಲಿಲ್ಲ. ಇದೀಗ ಲಂಕಾ ಪ್ರವಾಸಕ್ಕೆ ಅವಕಾಶ ಪಡೆದಿದ್ದಾರೆ. ಈ ಬಾರಿ ಅವರು ಉತ್ತಮ ಪ್ರದರ್ಶನ ನೀಡಿದರೆ ಮತ್ತೆ ಟೀಂ ಇಂಡಿಯಾ ಸೀಮಿತ ಓವರ್ ಗಳಲ್ಲಿ ಸ್ಥಿರ ಸ್ಥಾನ ಪಡೆಯಬಹುದಾಗಿದೆ. ಒಂದು ವೇಳೆ ವಿಫಲರಾದರೆ ಮತ್ತೆ ಅವರಿಗೆ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆ ಕ್ಷೀಣವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮುಂದಿನ ಸುದ್ದಿ
Show comments