Webdunia - Bharat's app for daily news and videos

Install App

ಕನ್ನಡಿಗ ಮನೀಶ್ ಪಾಂಡೆಗೆ ಟೀಂ ಇಂಡಿಯಾದಲ್ಲಿ ಲಾಸ್ಟ್ ಚಾನ್ಸ್

Webdunia
ಮಂಗಳವಾರ, 15 ಜೂನ್ 2021 (09:48 IST)
ಮುಂಬೈ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯವಾಡಲು ಟೀಂ ಇಂಡಿಯಾದ ಎರಡನೇ ತಂಡ ಕೊಲೊಂಬೋಗೆ ಪ್ರಯಾಣ ಬೆಳೆಸಲಿದೆ. ಈ ತಂಡದಲ್ಲಿ ಕನ್ನಡಿಗ ಮನೀಶ್ ಪಾಂಡೆಗೂ ಸ್ಥಾನ ಸಿಕ್ಕಿದೆ.


ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲು ಪರದಾಡುತ್ತಿದ್ದ ಪಾಂಡೆಗೆ ಈಗ ಕೊನೆಗೂ ಅವಕಾಶವೊಂದು ಸಿಕ್ಕಿದೆ. ಅದನ್ನು ಅವರು ಯಾವ ರೀತಿ ಬಳಸುತ್ತಾರೆ ಎಂದು ನೋಡಬೇಕಿದೆ.

ಯಾಕೆಂದರೆ ಈ ಹಿಂದೆ ಮಧ‍್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಸರಾಸರಿ ಪ್ರದರ್ಶನ ನೀಡಿದ್ದ ಮನೀಶ್ ಪಾಂಡೆ ಕೊನೆಗೆ ಫಾರ್ಮ್ ಕಳೆದುಕೊಂಡು ತಂಡಕ್ಕೆ ಆಯ್ಕೆಯೇ ಆಗುತ್ತಿರಲಿಲ್ಲ. ಇದೀಗ ಲಂಕಾ ಪ್ರವಾಸಕ್ಕೆ ಅವಕಾಶ ಪಡೆದಿದ್ದಾರೆ. ಈ ಬಾರಿ ಅವರು ಉತ್ತಮ ಪ್ರದರ್ಶನ ನೀಡಿದರೆ ಮತ್ತೆ ಟೀಂ ಇಂಡಿಯಾ ಸೀಮಿತ ಓವರ್ ಗಳಲ್ಲಿ ಸ್ಥಿರ ಸ್ಥಾನ ಪಡೆಯಬಹುದಾಗಿದೆ. ಒಂದು ವೇಳೆ ವಿಫಲರಾದರೆ ಮತ್ತೆ ಅವರಿಗೆ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆ ಕ್ಷೀಣವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಬಾಯ್ಕಾಟ್ ಎನ್ನುತ್ತಿದ್ದರೂ ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗೆ ಭರ್ಜರಿ ಬೆಲೆ

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ಮುಂದಿನ ಸುದ್ದಿ
Show comments