Webdunia - Bharat's app for daily news and videos

Install App

ನನಗೆ ಒಂದು ಚಾನ್ಸ್ ಕೊಡಿ, ನೀವು ಮುಟ್ಟಿಕೊಳ್ಳುವಂತೆ ತಿರುಗಿ ಕೊಡ್ತೀನಿ ಎಂದಿದ್ದರಂತೆ ಮಯಾಂಕ್ ಅಗರ್ವಾಲ್!

Webdunia
ಭಾನುವಾರ, 17 ನವೆಂಬರ್ 2019 (09:02 IST)
ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಈ ದ್ವಿಶತಕದ ಹಿಂದಿನ ಕತೆಯನ್ನು ವಿವರಿಸಿದ್ದಾರೆ.


ಬಾಂಗ್ಲಾ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ ಮಯಾಂಕ್ ಗೆ ಜೀವದಾನ ಲಭಿಸಿತ್ತು. ಬಾಂಗ್ಲಾ ಫೀಲ್ಡರ್ ಇಮ್ರುಲ್ ಕೈಲ್ಸ್ ಮಯಾಂಕ್ ನೀಡಿದ ಕ್ಯಾಚ್ ಕೈ ಚೆಲ್ಲಿದ್ದರು. ಒಂದು ವೇಳೆ ಆಗ ಇಮ್ರುಲ್ ಕ್ಯಾಚ್ ಹಿಡಿದಿದ್ದರೆ ಮಯಾಂಕ್ ದ್ವಿಶತಕದ ಕನಸು ನನಸಾಗುತ್ತಿರಲಿಲ್ಲ. ಔಟಾದ ಬಳಿಕ ಮಯಾಂಕ್ ಪೆವಿಲಿಯನ್ ಕುಳಿತಿದ್ದಾಗ ಕೈಲ್ಸ್ ಬಳಿಗೆ ಬಂದು ಅಭಿನಂದನೆಯನ್ನೂ ಸಲ್ಲಿಸಿದ್ದರು.

ಈ ಬಗ್ಗೆ ಪತ್ರಕರ್ತರು ಮಯಾಂಕ್ ರನ್ನು ಪ್ರಶ್ನಿಸಿದ್ದರು. ಇಮ್ರುಲ್ ಗೆ ಧನ್ಯವಾದ ಹೇಳಿದಿರಾ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮಯಾಂಕ್ ಆ ಸಂದರ್ಭದಲ್ಲಿ ನನಗೆ ಒಂದು ಚಾನ್ಸ್ ಕೊಡಿ. ನಿಮಗೆ ಅದರ ಹತ್ತುಪಟ್ಟು ತಿರುಗೇಟು ನೀಡುತ್ತೇನೆ ಎಂದು ಮನದಲ್ಲಿಯೇ ಅಂದುಕೊಂಡಿದ್ದೆ. ಹಾಗೇ ಮಾಡಿದೆ ಕೂಡಾ ಎಂದು ಮಯಾಂಕ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments