ರಾಹುಲ್ ದ್ರಾವಿಡ್ ಹೇಳಿದ ಆ ಒಂದು ಮಾತು ಮಯಾಂಕ್ ಅಗರ್ವಾಲ್ ಗೆ ಸ್ಪೂರ್ತಿಯಾಗಿದ್ದು ಹೇಗೆ?

Webdunia
ಬುಧವಾರ, 20 ಮೇ 2020 (09:08 IST)
ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಟೆಸ್ಟ್ ಆರಂಭಿಕ ಮಯಾಂಕ್ ಅಗರ್ವಾಲ್ ತಾವು ಭಾರತ ತಂಡಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಹೇಳಿದ ಮಾತೊಂದು ತನ್ನ ವೃತ್ತಿ ಜೀವನದಲ್ಲಿ ಯಾವ ರೀತಿ ಬದಲಾವಣೆ ತಂದಿತು ಎಂಬುದನ್ನು ಹೇಳಿಕೊಂಡಿದ್ದಾರೆ.


ಮಯಾಂಕ್ ಅಗರ್ವಾಲ್ 2017 ರಲ್ಲಿ ರಣಜಿ ಟ್ರೋಫಿಯಲ್ಲಿ ಸಾಕಷ್ಟು ರನ್ ಗಳಿಸಿಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದೇ ನಿರಾಸೆಯಲ್ಲಿದ್ದರಂತೆ. ಆ ಸಂದರ್ಭದಲ್ಲಿ ದ್ರಾವಿಡ್ ಬಳಿ ಅಳಲು ತೋಡಿಕೊಂಡಿದ್ದರಂತೆ.

ಆಗ ದ್ರಾವಿಡ್ ‘ರಣಜಿಯಲ್ಲಿ ನೀನು ಸಾಕಷ್ಟು ರನ್ ಗಳಿಸಿರುವೆ. ನಿನ್ನ ಕೆಲಸ ಇದು ಮಾತ್ರ. ನಿನ್ನಿಂದ ಎಷ್ಟು ಸಾಧ‍್ಯವೋ ಅಷ್ಟು ರನ್ ಗಳಿಸು. ಆಯ್ಕೆಯಾಗುವುದು ನಿನ್ನ ಕೈಯಲ್ಲಿಲ್ಲ. ಹೀಗಾಗಿ ಅದರ ಬಗ್ಗೆ ಚಿಂತಿಸಬೇಡ’ ಎಂದು ದ್ರಾವಿಡ್ ಹೇಳಿದ್ದರು. ಆದರೆ ಇದು ಸುಲಭವಾಗಿರಲಿಲ್ಲ.

ಹೀಗಾಗಿ ಇನ್ನೂ ಒಂದು ಮಾತು ಹೇಳಿದರು. ‘ಮುಂಬರುವ ಅಕ್ಟೋಬರ್, ನವಂಬರ್ ಗಿಂತ ಸೆಪ್ಟೆಂಬರ್ ವ್ಯತ್ಯಸ್ಥವಾಗಿರುತ್ತದೆ ಎಂದು ನೀನು ಯೋಚಿಸಿದರೆ ನೀನು ಋಣಾತ್ಮಕ ಚಿಂತನೆ ಮಾಡಲು ಶುರು ಮಾಡುವೆ. ಮನಸ್ಸನ್ನು ಋಣಾತ್ಮಕ ಚಿಂತನೆಗೆ ನೂಕಬೇಡ’ ಎಂದು ಹೇಳಿದ್ದರು. ಅವರ ಆ ಒಂದು ಮಾತು ನನಗೆ ಸ್ಪೂರ್ತಿಯಾಯಿತು ಎಂದು ಮಯಾಂಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments