Webdunia - Bharat's app for daily news and videos

Install App

ಮುಂಬೈ ಏರ್ ಪೋರ್ಟ್ ನಿಂದ ಹೊರಬರಲು ಕಷ್ಟಪಟ್ಟ ಮಿಥಾಲಿ ರಾಜ್ ಮತ್ತು ಬಳಗ

Webdunia
ಬುಧವಾರ, 26 ಜುಲೈ 2017 (10:20 IST)
ಮುಂಬೈ: ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ತೆರಳುವಾಗ ಭಾರತ ತಂಡ ಹೋಗಿದ್ದೂ ಯಾರಿಗೂ ಗೊತ್ತಾಗಲೇ ಇಲ್ಲ. ಆದರೆ ಬರುವಾಗ ಹೀರೋಗಳಾಗಿ ಬಂದ ಕ್ರಿಕೆಟ್ ಆಟಗಾರ್ತಿಯರು ತಮ್ಮ ಗಮ್ಯ ತಲುಪಲು ಕಷ್ಟಪಡುವಂತಾಯಿತು.


ಮಹಿಳಾ ಕ್ರಿಕೆಟರುಗಳಾದ ಮಿಥಾಲಿ ರಾಜ್, ಹರ್ಮನ್ ಪ್ರೀತ್ ಕೌರ್,  ಜೂಲನ್ ಗೋಸ್ವಾಮಿ, ಪೂನಂ ರಾವತ್, ದೀಪ್ತಿ ಶರ್ಮಾ, ಸ್ಮೃತಿ ಮಂದಣ್ಣ, ಶಿಖಾ ಪಾಂಡೆ, ಸುಷ್ಮಾ ವರ್ಮಾ ಇಂದು ಬೆಳಗಿನ ಜಾವ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಉಳಿದ ಆಟಗಾರ್ತಿಯರು ಇಂದು ಇನ್ನೊಂದು ವಿಮಾನದಲ್ಲಿ ಮುಂಬೈಗೆ ಬಂದಿಳಿಯಲಿದ್ದಾರೆ.

ಬಹುಶಃ ಭಾರತ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿಯೇ ಇದುವರೆಗೆ ಮಹಿಳೆಯರಿಗೆ ಇಷ್ಟು ಅದ್ಭುತ ಸ್ವಾಗತ ದೊರಕಿರಲಿಲ್ಲವೇನೋ. ಮಹಿಳಾ ಕ್ರಿಕೆಟರುಗಳು ವಿಮಾನ ಇಳಿಯುತ್ತಿದ್ದರೆ, ನೂರಾರು ಮಂದಿ ಅಭಿಮಾನಿಗಳು ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲು ಜಮಾಯಿಸಿದ್ದರು. ‘ಇಂಡಿಯಾ ಇಂಡಿಯಾ’ ಎಂದು ಘೋಷಣೆ ಕೂಗಿ ಆಟಗಾರರನ್ನು ಅಭಿಮಾನಿಗಳು ಸ್ವಾಗತಿಸಿದರು.

ಕೊನೆಗೆ ಪೊಲೀಸರು ಹರಸಾಹಸ ಪಟ್ಟು ಈ ಹೊಸ ನಾಯಕಿಯರನ್ನು ವಿಮಾನ ನಿಲ್ದಾಣದಿಂದ ಹೊರ ಕಳುಹಿಸಿದರು. ಅಭಿಮಾನಿಗಳು ತಮ್ಮ ಮೆಚ್ಚಿನ ತಾರೆಯರ ಫೋಟೋ, ಸೆಲ್ಫೀ ತೆಗೆದು ಖುಷಿಪಟ್ಟರು.

ಇದನ್ನೂ ಓದಿ..  ಡೆಂಗ್ಯೂಗೆ ಶಾಸಕ ವರ್ತೂರ್ ಪ್ರಕಾಶ್ ಪತ್ನಿ ಬಲಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ವಿದಾಯದ ಬೆನ್ನಲ್ಲೇ ಟೆಸ್ಟ್‌ ನಾಯಕತ್ವಕ್ಕೆ ಬೂಮ್ರಾ ಮತ್ತು ಗಿಲ್ ಮಧ್ಯೆ ಪೈಪೋಟಿ

Sania Mirza: ಆಪರೇಷನ್ ಸಿಂದೂರ ಬಗ್ಗೆ ಪಾಕಿಸ್ತಾನ ಮಾಜಿ ಸೊಸೆ ಸಾನಿಯಾ ಮಿರ್ಜಾ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

IPL 2025 RCB: 12 ವರ್ಷದ ಬಳಿಕ ಆರ್ ಸಿಬಿಗೆ ಬಂದ ಅಪ್ಪಟ ಕನ್ನಡಿಗ ಆಟಗಾರ

Rohit Sharma: ಸದ್ದು ಗದ್ದಲವಿಲ್ಲದೇ ರೋಹಿತ್ ಶರ್ಮಾ ನಿವೃತ್ತಿಯಾಗಿದ್ದರ ಹಿಂದಿದೆ ಕಾರಣ

IPL 2025: ಈಡನ್‌ನಲ್ಲಿ ಕೊನೆಯ ಪಂದ್ಯದಲ್ಲಿ ಮಿಂಚಿದ ಧೋನಿ: ಕೋಲ್ಕತ್ತ ವಿರುದ್ಧ ಚೆನ್ನೈ ತಂಡಕ್ಕೆ ರೋಚಕ ಜಯ

ಮುಂದಿನ ಸುದ್ದಿ
Show comments