ಕ್ರಿಕೆಟ್ ಸ್ಪೂರ್ತಿ ಪ್ರಶಸ್ತಿ ವಿರಾಟ್ ಕೊಹ್ಲಿ ಪಾಲಾಗಿದ್ದರ ಬಗ್ಗೆ ಪಾಕ್ ಬೌಲರ್ ಅಮೀರ್ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 16 ಜನವರಿ 2020 (09:35 IST)
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2019 ನೇ ಸಾಲಿನ ಕ್ರಿಕೆಟ್ ಸ್ಪೂರ್ತಿ ಪ್ರಶಸ್ತಿ ಪಡೆದ ಕುರಿತು ಪಾಕ್ ಬೌಲರ್ ಮೊಹಮ್ಮದ್ ಅಮೀರ್ ಪ್ರತಿಕ್ರಿಯಿಸಿದ್ದಾರೆ.


ಮೈದಾನದಲ್ಲಿ ಪಾಕ್ ವಿರುದ್ಧ ಸೆಣಸಾಡುವಾಗಲೆಲ್ಲಾ ಕೊಹ್ಲಿ-ಅಮೀರ್ ನಡುವಿನ ಸೆಣಸಾಟ ರೋಚಕವಾಗಿರುತ್ತದೆ. ಇದೀಗ ಕೊಹ್ಲಿ ಕ್ರಿಕೆಟ್ ಸ್ಪೂರ್ತಿ ಪ್ರಶಸ್ತಿ ಪಡೆದಿದ್ದರ ಬಗ್ಗೆ ಅಮೀರ್ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ಪಂದ್ಯವಾಡುವಾಗ ಸ್ಟೀವ್ ಸ್ಮಿತ್ ಗೆ ಭಾರತೀಯ ಪ್ರೇಕ್ಷಕರು ಮೂದಲಿಸಿದ್ದಕ್ಕೆ ಕೊಹ್ಲಿ ಪ್ರೇಕ್ಷಕರನ್ನು ಸುಮ್ಮನಾಗಿಸಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ನಡೆದುಕೊಂಡ ರೀತಿ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಪ್ರಶಸ್ತಿ ಸ್ವೀಕರಿಸಿದ ಬಳಿಕವೂ ಈ ಬಗ್ಗೆ ಮಾತನಾಡಿದ ಕೊಹ್ಲಿ ಒಬ್ಬ ವ್ಯಕ್ತಿಯ ಮಾನಸಿಕ ಸ್ಥಿತಿ ಆ ಸಂದರ್ಭದಲ್ಲಿ ಹೇಗಿರುತ್ತದೆ ಎಂದು ಅರ್ಥಮಾಡಿಕೊಳ್ಳಬೇಕು. ಅಂತಹ ಕಠಿಣ ಪರಿಸ್ಥಿತಿಯಿಂದ ಹೊರಬಂದ ಆಟಗಾರನ ಮೇಲೆ ಈ ರೀತಿ ಕಲ್ಲೆಯೆಸುವ ಕೆಲಸ ಮಾಡಬಾರದು ಎಂದಿದ್ದರು. ಕೊಹ್ಲಿಯ ಈ ಮಾತನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಅಮೀರ್ ಶ್ರೇಷ್ಠ ಆಟಗಾರನಿಂದ ಅತ್ಯುತ್ತಮ ಹೇಳಿಕೆ ಎಂದು ಪ್ರಶಂಸಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments