Webdunia - Bharat's app for daily news and videos

Install App

ರವಿಶಾಸ್ತ್ರಿಗೆ ಏಟು ಕೊಟ್ಟ ಮೊಹಮ್ಮದ್ ಅಜರುದ್ದೀನ್! ಏನಿದು ಗಲಾಟೆ?

Webdunia
ಬುಧವಾರ, 11 ಜನವರಿ 2017 (10:48 IST)
ಹೈದರಾಬಾದ್: ಸೌರವ್ ಗಂಗೂಲಿಯನ್ನು ಬೇಕೆಂದೇ ಭಾರತದ ಶ್ರೇಷ್ಠ ನಾಯಕರ ಪಟ್ಟಿಯಿಂದ ಕೈ ಬಿಟ್ಟ ರವಿ ಶಾಸ್ತ್ರಿಗೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ತಿರುಗೇಟು ಕೊಟ್ಟಿದ್ದಾರೆ. ದಾದ ನಾಯಕ ಎಂದು ಧೋನಿಯನ್ನು ಕರೆಯುವ ಮೂಲಕ ಗಂಗೂಲಿಯನ್ನು ಅವಮಾನಿಸಿದ್ದು, ಅಜರುದ್ದೀನ್ ಕೆಂಗಣ್ಣಿಗೆ ಕಾರಣವಾಗಿದೆ.


ತನ್ನ ವೈಯಕ್ತಿಕ ಅಸಮಾಧಾನಗಳೇನೇ ಇದ್ದರೂ, ಭಾರತೀಯ ಕ್ರಿಕೆಟ್ ಗೆ ಗಮನಾರ್ಹ ಕೊಡುಗೆ ಸಲ್ಲಿಸಿದ ಕ್ರಿಕೆಟಿಗನ ಹೆಸರನ್ನು ಕೈ ಬಿಡುವ ಮೂಲಕ ಬೇಕೆಂದೇ ಅವರಿಗೆ ಅವಮಾನ ಮಾಡುವುದು ಒಳ್ಳೆಯ ನಡವಳಿಕೆ ಅಲ್ಲ ಎಂದು ಅಜರುದ್ದೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅವರಿಗೆ ಅಂಕಿ ಸಂಖ್ಯೆಗಳು ಕಣ್ಣಿಗೆ ಕಾಣಿಸುವುದಿಲ್ಲವೇ? ತನ್ನ ವೈಯಕ್ತಿಕ ಅಸಮಾಧಾನವನ್ನು ಹೊರ ಹಾಕಲು ಭಾರತೀಯ ಕ್ರಿಕೆಟ್ ನ್ನು ಬಲಿ ಕೊಡಬಾರದು” ಎಂದು ಶಾಸ್ತ್ರಿಗೆ ತಿರುಗೇಟು ಕೊಟ್ಟಿದ್ದಾರೆ.  ನಿನ್ನೆಯಷ್ಟೇ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹುದ್ದೆಗೆ ಅಜರುದ್ದೀನ್ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

IND vs ENG: ಎಷ್ಟೇ ಕೆಣಕಿದ್ರೂ ನಾನು ಕೇರ್ ಮಾಡಲ್ಲ: ಕೆಎಲ್ ರಾಹುಲ್ ವಿಡಿಯೋ ವೈರಲ್

IND vs ENG: ರೋಚಕ ಘಟ್ಟದಲ್ಲಿ ಲಾರ್ಡ್ಸ್ ಟೆಸ್ಟ್, ಟೀಂ ಇಂಡಿಯಾ ಗೆದ್ದರೆ ದಾಖಲೆ

IND vs ENG: ಶುಭಮನ್ ಗಿಲ್ ಈ ವಿಚಾರದಲ್ಲಿ ಥೇಟ್ ಕೊಹ್ಲಿನೇ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments