Webdunia - Bharat's app for daily news and videos

Install App

ಇದಕ್ಕಿಂತ ಮಿಗಿಲು ನಾನು ಸಾಯುವುದೇ ಲೇಸು ಎಂದು ಕ್ರಿಕೆಟಿಗ ಮೊಹಮ್ಮದ್ ಶಮಿ ಹೇಳಿದ್ದೇಕೆ?

Webdunia
ಶುಕ್ರವಾರ, 9 ಮಾರ್ಚ್ 2018 (10:18 IST)
ಕೋಲ್ಕೊತ್ತಾ: ಅತ್ತ ಪತ್ನಿಗೆ ಕಿರುಕುಳ ನೀಡಿದ ಮೇರೆಗೆ ದೂರು, ಇತ್ತ ಮ್ಯಾಚ್ ಫಿಕ್ಸಿಂಗ್ ಆರೋಪ. ಅದರ ಜತೆಗೆ ಬಿಸಿಸಿಐ ವಾರ್ಷಿಕ ವೇತನ ಗುತ್ತಿಗೆಯಿಂದ ಹೊರಬಿದ್ದ ಬೇಸರ. ಇದೆಲ್ಲದರ ಬಗ್ಗೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪ್ರತಿಕ್ರಿಯಿಸಿದ್ದಾರೆ.

ತನಗೆ ಗೃಹ ಹಿಂಸೆ ನೀಡಿದ್ದಾನೆಂದು ಆರೋಪಿಸಿದ್ದ ಪತ್ನಿ ಹಸೀನ್ ಜಹಾನ್, ಆತ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದಾನೆಂದೂ ಆರೋಪಿಸಿದ್ದರು. ಇದರ ಬಗ್ಗೆ ಶಮಿ ಇದೀಗ ಪ್ರತಿಕ್ರಿಯಿಸಿದ್ದಾರೆ.

‘ದೇಶಕ್ಕಾಗಿ ಪ್ರದರ್ಶನ ಮಾಡುವುದಕ್ಕೆ ಕುರಿತಂತೆ ನನ್ನ ಆರೋಪದ ಬಗ್ಗೆ ಹೇಳಬೇಕೆಂದರೆ ಇದರ ಬದಲು ನಾನು ಪ್ರಾಣ ಕಳೆದುಕೊಳ್ಳುತ್ತೇನೆಯೇ ಹೊರತು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದಿದ್ದಾರೆ.

‘ನಾನು ಮತ್ತು ಹಸೀನ್ ಕುಟುಂಬದವರು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತೀರ್ಮಾನಿಸಿದ್ದೆವು. ಈ ನಡುವೆ ಹಸೀನ್ ಯಾಕೆ ಹೀಗೆಲ್ಲಾ ಮಾಡುತ್ತಿದ್ದಾಳೋ ಗೊತ್ತಿಲ್ಲ’ ಎಂದು ಶಮಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments