Webdunia - Bharat's app for daily news and videos

Install App

ಮತ್ತೆ ಮೊಹಮ್ಮದ್ ಸಿರಾಜ್ ವಿರುದ್ಧ ಜನಾಂಗೀಯ ನಿಂದನೆ: ಮೈದಾನಕ್ಕೆ ಬಂದ ಪೊಲೀಸರು

Webdunia
ಭಾನುವಾರ, 10 ಜನವರಿ 2021 (09:37 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಇದೀಗ ಕೆಲವು ಕಾಲ ಸ್ಥಗಿತಗೊಂಡಿದೆ. ಕಾರಣ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿರುದ್ಧ ಇಂದೂ ಕೆಲವು ಕಿಡಿಗೇಡಿಗಳು ಜನಾಂಗೀಯ ನಿಂದನೆ ಮಾಡಿದ್ದಾರೆ.


ಪಂದ್ಯ ವೀಕ್ಷಿಸುತ್ತಿರುವ ಆಸ್ಟ್ರೇಲಿಯಾ ಅಭಿಮಾನಿಗಳ ಗುಂಪೊಂದು ಇಂದೂ ಜನಾಂಗೀಯ ನಿಂದನೆ ಮುಂದುವರಿಸಿದೆ. ಇದರ ಬಗ್ಗೆ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಸಿರಾಜ್ ಅಂಪಾಯರ್ ಗಳಿಗೆ ದೂರು ನೀಡಿದ್ದಾರೆ. ಮೈದಾನಕ್ಕೆ ಪೊಲೀಸ್ ಸಿಬ್ಬಂದಿಗಳೂ ಆಗಮಿಸಿದ್ದಾರೆ. ಸ್ವತಃ ಸಿರಾಜ್ ಬೌಂಡರಿ ಗೆರೆ ಬಳಿ ತೆರಳಿ ಅಂಪಾಯರ್ ಗಳು ಮತ್ತು ಪೊಲೀಸರಿಗೆ ತನ್ನನ್ನು ನಿಂದಿಸಿದ ಗುಂಪನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಪೊಲೀಸರು ಈ ಗುಂಪನ್ನು ಮೈದಾನ ಬಿಟ್ಟು ತೆರಳುವಂತೆ ಸೂಚಿಸಿದ್ದಾರೆ. ಬಳಿಕ ಪಂದ್ಯ ಪುನರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments